ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು: ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ; ರೋಗಿಗಳು ಪ್ರಾಣಾಪಾಯದಿಂದ ಪಾರು.!

Twitter
Facebook
LinkedIn
WhatsApp
ಪುತ್ತೂರು: ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ; ರೋಗಿಗಳು ಪ್ರಾಣಾಪಾಯದಿಂದ ಪಾರು.!

ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನಕ್ಕೆ ಪುತ್ತೂರು ಭಜರಂಗದಳ ಕಾರ್ಯಕರ್ತರು ಬಂದು ಬೆಂಕಿ ಶಮನಕ್ಕೆ ಸಹಕರಿಸಿದ್ದಾರೆ.

ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿದ್ದಾರೆ.  ಆಸ್ಪತ್ರೆಯ ಐ ಸಿ ಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.

ಬಂಟ್ವಾಳ: ಬಸ್ ಪ್ರಯಾಣಿಕನ ಪಿಕ್ ಪಾಕೆಟ್ ಮಾಡಿ ಓಡುತ್ತಿದ್ದ ಕಳ್ಳನನ್ನು ರೆಡ್ ಹ್ಯಾಂಡಾಗಿ ಹಿಡಿದ ಟ್ರಾಫಿಕ್ ಪೊಲೀಸ್..!

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಓಡಿ ಹೋಗಲು ಯತ್ಮಿಸಿ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಇಂದು ಬಿಸಿರೋಡಿನಲ್ಲಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಉದುಮಾ ನಿವಾಸಿ ನಜೀರ್ ಎಂಬ ವ್ಯಕ್ತಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪುತ್ತೂರು ನಿವಾಸಿ ಕರುಣಾಕರ ಎಂಬವರ ಪ್ಯಾಂಟ್ ನ ಕಿಸೆಯಿಂದ ಹಣದ ಪಾಕೆಟ್‌ ನ್ನು ಕಿತ್ತುಕೊಂಡು ಹೋಗಿರುವ ಘಟನೆ ನಡೆದಿತ್ತು.
ಕರುಣಾಕರ ಅವರು ಬಿಸಿರೋಡಿನಿಂದ ಪುತ್ತೂರಿಗೆ ತೆರಳುವುದಕ್ಕೆ ಬಿಸಿರೋಡಿನಲ್ಲಿ ಖಾಸಗಿ ಬಸ್ ಹತ್ತಿದ್ದರು.
ಬಸ್ ತುಂಬಾ ಪ್ರಯಾಣಿಕರು ಇದ್ದ ಕಾರಣ ಇವರು ನಿಂತುಕೊಂಡಿದ್ದರು.
ಈ ಸಂದರ್ಭದಲ್ಲಿ ಬಸ್ಸ್ ನಲ್ಲಿಧದ ಕಳ್ಳ ನಜೀರ್ ಎಂಬಾತ ಬಸ್ ಬಿಸಿರೋಡಿನಿಂದ ಪಾಣೆಮಂಗಳೂರು ತಲುಪುತ್ತಿದ್ದಂತೆ ಕರುಣಾಕರ ಅವರ ಪ್ಯಾಂಟ್ ನ ಹಿಂಬದಿಯಲ್ಲಿ ಇರಿಸಿದ್ದ ಹಣದ ಪರ್ಸ್ ನ್ನು ಕಿತ್ತುಕೊಂಡು ಬಸ್ ನಿಂದ ಇಳಿದಿದ್ದಾನೆ.
ಈತ ಪರ್ಸ್ ಎಗರಿಸುವುದನ್ನು ಬಸ್ ನೊಳಗಿದ್ದ ಪ್ರಯಾಣಿಕನೋರ್ವ ನೋಡಿದ್ದು,ಕೂಡಲೇ ಕರುಣಾಕರ ಅವರಿಗೆ ತಿಳಿಸಿದ್ದಾನೆ‌‌.
ಕಳ್ಳ ಬಸ್ ನಿಂದ ಇಳಿದು ಹೋಗುವುದನ್ನು ಗಮನಿಸಿ ಕರುಣಾಕರ ಕೂಡ ಇಳಿದಿದ್ದಾರೆ. ಅದಾಗಲೇ ನಜೀರ್ ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿ ಬಿಸಿರೋಡು ಕಡೆಗೆ ತೆರಳಿದ್ದಾನೆ. ಇವರು ಖಾಸಗಿ ಬಸ್ ನಲ್ಲಿ ಬಿಸಿರೋಡಿನ ಕಡೆ ತೆರಳಿದ್ದಾರೆ. ಅದಾಗಲೇ ಇವರು ಸಂಬಂಧಿಕರೋರ್ವರ ಮೂಲಕ ಬಿಸಿರೋಡಿನ ಪಾಯಿಂಟ್ ನಲ್ಲಿದ್ದ ಪೋಲೀಸ್ ಸಿಬ್ಬಂದಿ ರಾಕೇಶ್ ಎಂಬವರಿಗೆ ನಡೆದ ವಿಚಾರ ತಿಳಿಸಿದ್ದ ಬಸ್ ನಲ್ಲಿ ಬಿಸಿರೋಡು ಕಡೆಗೆ ಬರುವುದನ್ನು ತಿಳಿಸಿದ್ದಾರೆ. ನಜೀರ್ ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಇಳಿದು ಕಾಸರಗೋಡು ಬಸ್ ಗಾಗಿ ತೆರಳುವ ವೇಳೆ ಟ್ರಾಫಿಕ್ ಪೋಲೀಸ್ ರಾಕೇಶ್ ಅವರ ಕೈ ಸಿಕ್ಕಿದ್ದಾನೆ. ಈತನ ನ್ನು ನಗರ ಪೋಲೀಸ್ ಠಾಣೆಗೆ ಒಪ್ಪಿಸಿದ್ದು,ವಿಚಾರಣೆ ನಡೆಸುತ್ತಿದ್ದಾರೆ. ಕರುಣಾಕರ ಅವರ ಪರ್ಸ್ ನಲ್ಲಿ ಸುಮಾರು 6 ಸಾವಿರ ಜೊತೆ ಅನೇಕ ಅಗತ್ಯ ದಾಖಲೆಗಳಿದ್ದು,ಎಲ್ಲವೂ ಇವರಿಗೆ ವಾಪಾಸು ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist