ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು : ಬಸ್ಸಿನಲ್ಲಿ ಯುವತಿ ಜೊತೆ ಅನುಚಿತ ವರ್ತನೆ ; ಪೊಲೀಸರಿಗೆ ಟ್ವೀಟ್ ಮಾಡಿದ ಯುವತಿ - ಆರೋಪಿಯ ಬಂಧನ!

Twitter
Facebook
LinkedIn
WhatsApp
ಪುತ್ತೂರು : ಬಸ್ಸಿನಲ್ಲಿ ಯುವತಿ ಜೊತೆ ಅನುಚಿತ ವರ್ತನೆ ; ಪೊಲೀಸರಿಗೆ ಟ್ವೀಟ್ ಮಾಡಿದ ಯುವತಿ - ಆರೋಪಿಯ ಬಂಧನ!

ಪುತ್ತೂರು, ಸೆ 08 : ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ವೀಟ್ ಮೂಲಕ ದೂರಿದ್ದು, ಇದಕ್ಕೆ ಸ್ಪಂದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆಂದು ತಿಳಿದು ಬಂದಿದೆ.

ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದು ಈ ಬಗ್ಗೆ ಟ್ವೀಟ್ ಮೂಲಕ ದೂರು ನೀಡಿದ್ದರು. ಆ ಯುವಕ ಫೋನ್ ನಂಬರನ್ನು ಮಹಿಳೆಗೆ ನೀಡಿದ್ದು ಬಳಿಕ ಸವಣೂರಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದರು.

ಈ ಬಗ್ಗೆ ಮಹಿಳೆಯಿಂದ ದೂರನ್ನು ಸ್ವೀಕರಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಯಿಂದ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರು: ಪಾಲಿಕೆ ನೂತನ ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ ಆಯ್ಕೆ

ಮಂಗಳೂರು, ಸೆ 08 : ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist