ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೂರು ಹೊಸ ಮುಖಗಳ ಬಗ್ಗೆ ರಾಹುಲ್ ಗಾಂಧಿ ಒಲವು. ನಿಕೇತ್ ರಾಜ್, ರಕ್ಷಾ ರಾಮಯ್ಯ, ವಿನಯ್ ಕುಮಾರ್ ಗೆ ಟಿಕೆಟ್ ಗ್ಯಾರಂಟಿ?

Twitter
Facebook
LinkedIn
WhatsApp
Rahul Gandhi favors three new faces. Tickets guaranteed for Niketh Raj, Raksha Ramaiah, Vinay Kumar

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೊಸ ಮುಖಗಳ ಅನ್ವೇಷಣೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಂಗ್ರೆಸ್ ಉಸ್ತುವಾರಿಗಳಿಗೆ ಗಂಭೀರ ಸೂಚನೆಯನ್ನು ನೀಡಿದ್ದು, ಆ ನೆಲೆಯಲ್ಲಿ ಕರ್ನಾಟಕದಲ್ಲಿ ಮೂರರಿಂದ ಐದು ಹೊಸ ಮುಖಗಳು ಚುನಾವಣೆಗೆ ಸ್ಪರ್ಧಿಸುವುದು ಗ್ಯಾರಂಟಿ ಎನ್ನಲಾಗುತ್ತಿದೆ.

ಈ ಬೆಳವಣಿಗೆಯ ನಡುವೆ ತುಮಕೂರಿನಿಂದ ಅಭಿವೃದ್ಧಿ ಚಿಂತಕ ನಿಕೇತ್ ರಾಜ್ ಮೌರ್ಯ, ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ ಹಾಗೂ ದಾವಣಗೆರೆಯಿಂದ ವಿನಯ್ ಕುಮಾರ್ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ ಮೂರರಿಂದ ಐದು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕು ಎಂದು ಗಂಭೀರ ಸೂಚನೆಯನ್ನು ಹೊರಡಿಸಿದ್ದು ಈ ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಹೊಸ ಮುಖಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್ ಹೊಸ ಮುಖಗಳನ್ನು ಇಳಿಸಿ ಚುನಾವಣೆ ಎದುರಿಸಲು ಬಾರಿ ಸಿದ್ಧತೆ ನಡೆಸಿದ್ದು ಇದು ಬಿಜೆಪಿ ವಲಯದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ.

ಈ ಮೂರು ಅಭ್ಯರ್ಥಿಗಳು ಈ ಕ್ಷೇತ್ರಗಳಲ್ಲಿ ಗೆಲ್ಲುವ ಮುನ್ಸೂಚನೆಯನ್ನು ತೋರಿಸಿದ್ದು ಈ ಬಗ್ಗೆ ರಾಹುಲ್ ಗಾಂಧಿ ಗಂಭೀರವಾದ ಸಲಹೆಗಳನ್ನು ಉಸ್ತುವಾರಿ ನಾಯಕರುಗಳಿಗೆ ನೀಡಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist