ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಎನ್‍ಐಎಗೆ ಸಿಕ್ಕಿತು ಚೆನ್ನೈ ಲಿಂಕ್

Twitter
Facebook
LinkedIn
WhatsApp
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಎನ್‍ಐಎಗೆ ಸಿಕ್ಕಿತು ಚೆನ್ನೈ ಲಿಂಕ್

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಬ್ಲಾಸ್ಟ್ ಮಾಡಿ ಹತ್ತಿರ ಒಂದು ತಿಂಗಳಾಗುತ್ತಾ ಇದೆ. ಆದರೆ ಬಾಂಬರ್ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬ್ ಇಟ್ಟವನು ಯಾರು ಅನ್ನೋದನ್ನ ಇದೀಗ ಎನ್‍ಐಎ ಪತ್ತೆ ಮಾಡಿದೆ.

ಹೌದು, ಈಗಾಗಲೇ 2019ರಿಂದ ಎನ್‍ಐಎ ಅಧಿಕಾರಿಗಳಿಗೆ ಮೋಸ್ಟ್ ವಾಂಟೆಡ್ ಉಗ್ರ ಅನ್ನೋದು ಕ್ಲಿಯರ್ ಆಗಿದೆ. ಹಾಗಾದ್ರೆ ಆ ಮೋಸ್ಟ್ ವಾಂಟೆಡ್ ಉಗ್ರ ಎಲ್ಲಿದ್ದ ಅನ್ನೋ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.

ರಾಮೇಶ್ವರಂ ಕೆಫೆ ಬಾಂಬರ್ ಜಾಡು ಹಿಡಿದ ಎನ್‍ಐಎಗೆ (NIA) ಚೆನ್ನೈ ಲಿಂಕ್ ಸಿಕ್ಕಿದೆ. ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಸ್ಫೋಟಕ್ಕೂ ಮುನ್ನ ಶಂಕಿತ 2 ತಿಂಗಳು ತಮಿಳುನಾಡಿನಲ್ಲಿ ಉಳಿದಿದ್ದ. ಈ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಕೂಡ ಇದ್ದ. ಹೀಗೆ ಸ್ಫೋಟಕ್ಕೂ ಮುನ್ನ ಓಡಾಡಿದ್ದ ಶಂಕಿತನ ಜಾಡನ್ನು ಎನ್‍ಐಎ ಕಲೆ ಹಾಕಿದೆ. ಈ ವೇಳೆ ಶಂಕಿತ ತಮಿಳುನಾಡಿನಿಂದ ಬಂದಿರುವುದು ಪತ್ತೆಯಾಗಿದೆ.

ಟೋಪಿ ಮೂಲ ಪತ್ತೆ: ಶಂಕಿತ ಧರಿಸಿದ್ದ ಟೊಪಿಯ ಮೂಲವನ್ನು ಕೂಡ ಎನ್‍ಐಎ ಪತ್ತೆ ಹಚ್ಚಿದೆ. ಶಂಕಿತ ಧರಿಸಿದ್ದ ಟೋಪಿಯನ್ನು ತಮಿಳುನಾಡಿನ ಮಾಲ್ ಒಂದರಲ್ಲಿ ಖರೀದಿಸಿದ್ದಾನೆ. ಖರೀದಿ ವೇಳೆ ಮುಖ ಚಹರೆ ಸಮೇತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಈಗಾಗಲೇ ಪತ್ತೆಯಾದ ಕ್ಯಾಪ್‍ನಲ್ಲಿ ಶಂಕಿತನ ಕೂದಲು ಕೂಡ ಸಿಕ್ಕಿದೆ. ಕೂದಲು ಆಧರಿಸಿ ಡಿಎನ್‍ಎ ಟೆಸ್ಟ್ ಸಹ ಒಳಪಡಿಸಿದೆ. ಒಟ್ಟಿನಲ್ಲಿ ಎನ್‍ಐಎ ತನಿಖೆ ವೇಳೆ ಇಬ್ಬರು ಶಿವಮೊಗ್ಗದವರೆಂಬ ಮಾಹಿತಿ ಸಿಕ್ಕಿದೆ.

ಬಾಂಬರ್ `ಉಗ್ರ’ ಹೆಜ್ಜೆ: ಈ ಉಗ್ರ 2019ರಿಂದ ಬೇಕಾಗಿದ್ದಾನೆ. 2023ರ ಮಾರ್ಚ್-ಜುಲೈ ಮಹಾರಾಷ್ಟ್ರದಲ್ಲಿದ್ದ, ಜುಲೈ-ಡಿಸೆಂಬರ್ ವರೆಗೆ ಕರ್ನಾಟಕದಲ್ಲಿದ್ದ, 2024ರ ಜನವರಿಯಲ್ಲಿ ಕೇರಳದಲ್ಲಿದ್ದ, ಫೆಬ್ರವರಿಯಲ್ಲಿ ತಮಿಳುನಾಡಿನಲ್ಲಿದ್ದ, ಮಾರ್ಚ್ ನಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist