ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧಾರ್ಮಿಕ ಕಾರ್ಯಕ್ರಮದ ಪೆಂಡಾಲ್ ಕುಸಿದು ಮಹಿಳೆ ಮೃತ್ಯು

Twitter
Facebook
LinkedIn
WhatsApp
5

ಗಂಗಾವತಿ: ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಗ್ರಾಮಸ್ಥರು ನಾಲ್ಕು ದಿನಗಳ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಆಯೋಜಿಸಿದ್ದರು, ಶುಕ್ರವಾರ ಕೊನೆಯ ದಿನ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಸಿಲುಕಿ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಅಂಜಿನಮ್ಮ( 51) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಾಮೀದಾಬೀ(48) ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿದೆ. ಶೃತಿ(23),ದುರುಗಮ್ಮ,(40),ಶಾರದ(30) ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸಹೋದರ ವೆಂಕಟೇಶ ತಂಗಡಗಿ ಗಂಗಾವತಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಕ್ಷೇಮ ವಿಚಾರಿಸಿದರು. ನಂತರ ತಹಶೀಲ್ದಾರ್ ಹಾಗೂ ಜಿಲ್ಲಾಡಳಿತದ‌ ಅಧಿಕಾರಿಗಳೊಂದಿಗೆ ಮಾತನಾಡಿ, ಸರಕಾರದಿಂದ ಪರಿಹಾರದ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist