ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rishabh Pant: ರಿಷಭ್ ಪಂತ್ ಆರೋಗ್ಯ ಸ್ಥಿತಿ ಮತ್ತಷ್ಟು ಚೇತರಿಕೆ: ಕುಟುಂಬ ಮೂಲಗಳಿಂದ ಅಧಿಕೃತ ಮಾಹಿತಿ

Twitter
Facebook
LinkedIn
WhatsApp
gstCCIUDHinduKSLU43816B3SR16068314380d1df434b 3a52 4716 a1cf 2b6d261f689c 2

ಟೀಮ್ ಇಂಡಿಯಾ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಶುಕ್ರವಾರ ಮುಂಜಾನೆ ತಮ್ಮ ಮರ್ಸಿಡಿಸ್ ಕಾರಿನಲ್ಲಿ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದ ಸಂದರ್ಭ ಭೀಕರ ಕಾರು ಅಪಘಾತ ಸಂಭವಿಸಿ ಡೆಹ್ರಾಡೂನ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದೃಷ್ಟವಶಾತ್ ಪಂತ್ ಅಪಾಯದಿಂದ ಪಾರಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಆದರೂ ಅವರು ಕೆಲವು ಪರೀಕ್ಷೆಗಳಿಗೆ ಒಳಗಾಗಬೇಕಿದೆ. ಪಂತ್ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಈ ವಿಚಾರವನ್ನು ಪಂತ್​ ತಾಯಿ ಮತ್ತು ಕುಟುಂಬದ ಮೂಲಗಳು ತಿಳಿಸಿವೆ. ಪಂತ್‌ ಅವರನ್ನು ಭೇಟಿಯಾದ ಕುಟುಂಬದ ಸದಸ್ಯರು ಮತ್ತು ಗೆಳೆಯರು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದಿದ್ದಾರೆ.
 

ಅದೃಷ್ಟವಶಾತ್ ಪಂತ್ ಅಪಾಯದಿಂದ ಪಾರಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಆದರೂ ಅವರು ಕೆಲವು ಪರೀಕ್ಷೆಗಳಿಗೆ ಒಳಗಾಗಬೇಕಿದೆ. ಪಂತ್ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಈ ವಿಚಾರವನ್ನು ಪಂತ್​ ತಾಯಿ ಮತ್ತು ಕುಟುಂಬದ ಮೂಲಗಳು ತಿಳಿಸಿವೆ. ಪಂತ್‌ ಅವರನ್ನು ಭೇಟಿಯಾದ ಕುಟುಂಬದ ಸದಸ್ಯರು ಮತ್ತು ಗೆಳೆಯರು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದಿದ್ದಾರೆ.

 
ಮೊದಲ ದಿನಕ್ಕೆ ಹೋಲಿಸಿದರೆ ಪಂತ್ ಅವರು ಚೇತರಿಸಿಕೊಂಡಿದ್ದಾರೆ. ಕಳೆದ ಎರಡೂವರೆ ದಿನದಲ್ಲಿ ಪಂತ್​ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಆದ್ದರಿಂದ ಸದ್ಯಕ್ಕೆ ಅವರನ್ನು ಬೇರೆ ಆಸ್ಪತ್ರೆಗೆ ದಾಖಲಿಸುವ ಯೋಚನೆ ಇಲ್ಲ ಎಂದು ಪಂತ್​ ಕುಟುಂಬದ ಗೆಳೆಯರಾದ ಉಮೇಶ್‌ ಕುಮಾರ್‌ ತಿಳಿಸಿದ್ದಾರೆ.
 

ಮೊದಲ ದಿನಕ್ಕೆ ಹೋಲಿಸಿದರೆ ಪಂತ್ ಅವರು ಚೇತರಿಸಿಕೊಂಡಿದ್ದಾರೆ. ಕಳೆದ ಎರಡೂವರೆ ದಿನದಲ್ಲಿ ಪಂತ್​ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಆದ್ದರಿಂದ ಸದ್ಯಕ್ಕೆ ಅವರನ್ನು ಬೇರೆ ಆಸ್ಪತ್ರೆಗೆ ದಾಖಲಿಸುವ ಯೋಚನೆ ಇಲ್ಲ ಎಂದು ಪಂತ್​ ಕುಟುಂಬದ ಗೆಳೆಯರಾದ ಉಮೇಶ್‌ ಕುಮಾರ್‌ ತಿಳಿಸಿದ್ದಾರೆ.

ಪಂತ್ ಅವರನ್ನು ಭೇಟಿಯಾದ ನಂತರ ಹೇಳಿಕೆ ನೀಡಿರುವ ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ, ”ಪಂತ್ ಅವರ ಆರೋಗ್ಯ ಸ್ಥಿರವಾಗಿದೆ. ಅಲ್ಲದೆ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜೈ ಷಾ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಸದ್ಯಕ್ಕೆ ಪಂತ್​ಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ,” ಎಂದು ಹೇಳಿದ್ದಾರೆ.
 

ಪಂತ್ ಅವರನ್ನು ಭೇಟಿಯಾದ ನಂತರ ಹೇಳಿಕೆ ನೀಡಿರುವ ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ, ”ಪಂತ್ ಅವರ ಆರೋಗ್ಯ ಸ್ಥಿರವಾಗಿದೆ. ಅಲ್ಲದೆ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜೈ ಷಾ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಸದ್ಯಕ್ಕೆ ಪಂತ್​ಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ,” ಎಂದು ಹೇಳಿದ್ದಾರೆ.

ಮೊಣಕಾಲಿನ ನೋವು ಅಪಘಾತದಿಂದ ಹೆಚ್ಚಾಗಿದೆ. ಪಂತ್ ಗಾಯದ ಪ್ರಮಾಣ ಅಧಿಕವಾಗಿರುವ ಕಾರಣ ಕ್ರಿಕೆಟ್​ನಿಂದ ಕನಿಷ್ಠ ಎಂಟು ತಿಂಗಳುಗಳ ಕಾಲ ದೂರವಿರಬೇಕಾಗಬಹುದು ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸೇರಿದಂತೆ ಐಪಿಎಲ್ 2023 ರಿಂದ ಬಹುತೇಕ ಹೊರಗುಳಿಯಲಿದ್ದಾರೆ.
 

ಮೊಣಕಾಲಿನ ನೋವು ಅಪಘಾತದಿಂದ ಹೆಚ್ಚಾಗಿದೆ. ಪಂತ್ ಗಾಯದ ಪ್ರಮಾಣ ಅಧಿಕವಾಗಿರುವ ಕಾರಣ ಕ್ರಿಕೆಟ್​ನಿಂದ ಕನಿಷ್ಠ ಎಂಟು ತಿಂಗಳುಗಳ ಕಾಲ ದೂರವಿರಬೇಕಾಗಬಹುದು ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸೇರಿದಂತೆ ಐಪಿಎಲ್ 2023 ರಿಂದ ಬಹುತೇಕ ಹೊರಗುಳಿಯಲಿದ್ದಾರೆ.

 
ಇದರ ನಡುವೆ ಪಂತ್ ಅವರ ಜೀವ ಉಳಿಸಲು ನೆರವಾದ ಹರ್ಯಾಣ ರೋಡ್‌ವೇಸ್‌ನ ಚಾಲಕ ಸುನೀಲ್ ಕುಮಾರ್ ಮತ್ತು ಕಂಡಕ್ಟರ್ ಪರಂಜೀತ್ ಅವರನ್ನು ಇದೇ ಜನವರಿ 26 ರಂದು ಅಂದರೆ ಗಣರಾಜ್ಯೋತ್ಸವದಂದು ನಮ್ಮ ಸರ್ಕಾರ ಸನ್ಮಾನಿಸಲಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
 

ಇದರ ನಡುವೆ ಪಂತ್ ಅವರ ಜೀವ ಉಳಿಸಲು ನೆರವಾದ ಹರ್ಯಾಣ ರೋಡ್‌ವೇಸ್‌ನ ಚಾಲಕ ಸುನೀಲ್ ಕುಮಾರ್ ಮತ್ತು ಕಂಡಕ್ಟರ್ ಪರಂಜೀತ್ ಅವರನ್ನು ಇದೇ ಜನವರಿ 26 ರಂದು ಅಂದರೆ ಗಣರಾಜ್ಯೋತ್ಸವದಂದು ನಮ್ಮ ಸರ್ಕಾರ ಸನ್ಮಾನಿಸಲಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ