ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ; ಮಾಸ್ಟರ್​ಮೈಂಡ್​ ಲಲಿತ್​ ಝಾ ಬಂಧನ!

Twitter
Facebook
LinkedIn
WhatsApp
ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ; ಮಾಸ್ಟರ್​ಮೈಂಡ್​ ಲಲಿತ್​ ಝಾ ಬಂಧನ!

ಸಂಸತ್ತಿನ ಭದ್ರತೆಯಲ್ಲಿ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್​ಮೈಂಡ್​ ಲಲಿತ್​ ಝಾ ರನ್ನು ಪೊಲೀಸರು ಬಂಧಿಸಿದ್ದಾರೆ.ಗುರುವಾರ ತಡರಾತ್ರಿ ಝಾ ಪೊಲೀಸರಿಗೆ ಶರಣಾಗಿದ್ದಾನೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದರು. ಬುಧವಾರ ಮಧ್ಯಾಹ್ನ ಲೋಕಸಭೆಯ ಶೂನ್ಯ ವೇಳೆಯಲ್ಲಿ ಇಬ್ಬರು ಯುವಕರು ಸದನದೊಳಗೆ ನುಗ್ಗಿ ಸ್ಮೋಕ್​ ಬಾಂಬ್​ ಎಸೆದಿದ್ದರು, ಇದರಿಂದ ಇಡೀ ಸದನವೇ ದಟ್ಟ ಹೊಗೆಯಿಂದ ಕೂಡಿತ್ತು.  ಸಾಗರ್​ ಹಾಗೂ ಮನೋರಂಜನ್ ಎಂಬುವವರನ್ನು ತಕ್ಷಣವೇ ಬಂಧಿಸಲಾಗಿತ್ತು.

ಹಾಗೂ ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ನೀಲಂ ಮತ್ತು ಅನ್ಮೋಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಲಲಿತ್ ಝಾ ತಲೆಮರೆಸಿಕೊಂಡಿದ್ದರು, ರಾಜಸ್ಥಾನದಲ್ಲಿ ಎಲ್ಲೋ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಗುರುವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್ ಭವನಕ್ಕೆ ಹೋಗಲು ಪಾಸ್ ವ್ಯವಸ್ಥೆ ಮಾಡಿದ್ದರು. ಈ ಎಲ್ಲಾ ಆರೋಪಿಗಳು ಸಾಮಾಜಿಕ ಮಾಧ್ಯಮ ಗುಂಪು ಭಗತ್ ಸಿಂಗ್ ಫ್ಯಾನ್ ಕ್ಲಬ್‌ನೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳೆಲ್ಲರೂ ಒಂದೂವರೆ ವರ್ಷದ ಹಿಂದೆ ಮೈಸೂರಿನಲ್ಲಿ ಭೇಟಿಯಾಗಿದ್ದರು ಮೂಲಗಳ ಪ್ರಕಾರ ಆರೋಪಿಗಳೆಲ್ಲರೂ ಒಂದೂವರೆ ವರ್ಷದ ಹಿಂದೆ ಮೈಸೂರಿನಲ್ಲಿ ಭೇಟಿಯಾಗಿದ್ದರು. ಜುಲೈನಲ್ಲಿ ಸಾಗರ್ ಲಕ್ನೋದಿಂದ ದೆಹಲಿಗೆ ಬಂದಿದ್ದರು, ಆದರೆ ಸಂಸತ್ ಭವನವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಡಿಸೆಂಬರ್ 10 ರಂದು ಉಳಿದ ಆರೋಪಿಗಳು ತಮ್ಮ ರಾಜ್ಯಗಳಿಂದ ದೆಹಲಿ ತಲುಪಿದ್ದಾರೆ. ಇಂಡಿಯಾ ಗೇಟ್ ಬಳಿ ಜಮಾಯಿಸಿದ ಅವರು ಬಣ್ಣಬಣ್ಣದ ಪಟಾಕಿಗಳನ್ನು ವಿತರಿಸಿದರು. ಸಂಸತ್ ಭವನದೊಳಗೆ ಆಕ್ಷೇಪಾರ್ಹ ವಸ್ತುಗಳನ್ನು ರಹಸ್ಯವಾಗಿ ತೆಗೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ, 453, 153, 186, 353 ಮತ್ತು ಯುಎಪಿಎ ಸೆಕ್ಷನ್ 16 ಮತ್ತು 18 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist