ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Sehar Shinwari : ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ ; ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

Twitter
Facebook
LinkedIn
WhatsApp
Sehar Shinwari : ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ ; ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

sehar shinwari: ಪುಣೆ: ಇಂದು ಗುರುವಾರ(ಅಕ್ಟೋಬರ್ 19) ರಂದು ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡದೊಂದಿಗೆ ಸೆಣಸಾಡಲಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಆಗಾಗ್ಗೆ ಸುದ್ದಿಯಾಗುತ್ತಿರುವ ಪಾಕಿಸ್ಥಾನದ ನಟಿ,ಸಾಮಾಜಿಕ ಕಾರ್ಯಕರ್ತೆ ಸೆಹರ್ ಶಿನ್ವಾರಿ ಅವರು ‘ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ’ ಎಂದು ಬಾಂಗ್ಲಾದೇಶ ತಂಡದ ಆಟಗಾರರಿಗೆ ಭರವಸೆ ನೀಡಿದ್ದಾರೆ.

ಭಾರತದ ವಿರುದ್ಧ ಪಾಕಿಸ್ಥಾನದ ಸೋಲಿನಿಂದ ಕೋಪ ಮತ್ತು ಹತಾಶೆಗೊಂಡಿರುವ ಸೆಹರ್ ಬಾಂಗ್ಲಾದೇಶವನ್ನು ಹುರಿದುಂಬಿಸಿ, ಟೈಗರ್ಸ್, ನಮ್ಮನ್ನು ಸೋಲಿಸಿದ ರೀತಿಯಲ್ಲೇ ಭಾರತಕ್ಕೆ ಸೋಲನ್ನು ಉಣಿಸಬೇಕೆಂದು ಕೇಳಿಕೊಂಡಿದ್ದಾರೆ.

“ಇನ್ಶಾ ಅಲ್ಲಾ ನನ್ನ ಬಾಂಗ್ಲಾ ತಂಡ ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುತ್ತದೆ. ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ನಾನು ಢಾಕಾಕ್ಕೆ ಹೋಗಿ ಬಾಂಗಾಲಿ ಮೀನಿನ ಭೋಜನವನ್ನು ಮಾಡುತ್ತೇನೆ, ”ಎಂದು ಸೆಹರ್ ಟ್ವೀಟ್ ಮಾಡಿದ್ದಾರೆ.

ಪಾಕಿಸ್ಥಾನ ಮತ್ತು ಬಾಂಗ್ಲಾ ಸ್ನೇಹದ ಬಗ್ಗೆ ಈ ಭಾರತೀಯರಿಗೆ ಏಕೆ ಅಸೂಯೆ? 71ರಲ್ಲಿ(ಬಾಂಗ್ಲಾ ವಿಮೋಚನೆ) ಅವರು ನಮ್ಮನ್ನು ಒಡೆದಿದಿದ್ದರೂ, ಭಾರತ ವಿರುದ್ಧದ ಕ್ರಿಕೆಟ್‌ನಲ್ಲಿ ನಾವು ಪರಸ್ಪರ ಬೆಂಬಲಿಸುತ್ತಿರುವುದು ಅವರಿಗೆ ನಿಜವಾಗಿಯೂ ನೋವುಂಟುಮಾಡಿದೆ” ಎಂದು ಪೋಸ್ಟ್ ಮಾಡಿದ್ದಾರೆ.ಸೆಹರ್ ಶಿನ್ವಾರಿ ಕ್ರಿಕೆಟ್ ಕುರಿತು ಪೋಸ್ಟ್ ಮಾಡಿ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಸೋಲನುಭವಿಸಿದಾಗ, “ನಾನು ಬಾಬರ್ ಅಜಮ್ ಮತ್ತು ಅವರ ತಂಡದ ವಿರುದ್ಧ ಎಫ್‌ಐಆರ್ ದಾಖಲಿಸಲಿದ್ದೇನೆ ಏಕೆಂದರೆ ಈ ಹುಡುಗರು ಯಾವಾಗಲೂ ಕ್ರಿಕೆಟ್ ಆಡುವ ಬದಲು ನಮ್ಮ ರಾಷ್ಟ್ರೀಯ ಭಾವನೆಗಳೊಂದಿಗೆ ಆಡುತ್ತಾರೆ” ಎಂದು ಬರೆದು ಸುದ್ದಿಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist