ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

SSLC ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
SSLC ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು  ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್​ಸಿ ಪರೀಕ್ಷೆಗಳು  ಮಾರ್ಚ್​​ 25 ರಿಂದ  ಏಪ್ರಿಲ್​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ವರ್ಷ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಹಾಗಂತ ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ  20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತೆ. ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ ಎಂದು ಜಾರಿಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist