ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

SSLC Result 2022 ಪ್ರಕಟ, ಶೇ.85.63 ಫಲಿತಾಂಶ, ಬಾಲಕಿಯರೇ ಮೇಲು ಗೈ

Twitter
Facebook
LinkedIn
WhatsApp
SSLC Result 2022 ಪ್ರಕಟ, ಶೇ.85.63 ಫಲಿತಾಂಶ, ಬಾಲಕಿಯರೇ ಮೇಲು ಗೈ

ಬೆಂಗಳೂರು (ಮೇ.19): 2021-22ನೇ ಸಾಲಿನ ಎಸ್​ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶೇಖಡವಾರು 85.63 ಫಲಿತಾಂಶ ಬಂದಿದೆ. ಇದು ಕಳೆದ 10 ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ (Minister of Primary and SecondEducation BC Nagesh) ಫಲಿತಾಂಶ ಪ್ರಕಟಿಸಿದ್ದಾರೆ. ಕೊರೋನಾ ಆತಂಕ, ಹಿಜಾಬ್ ವಿವಾದದ ನಡುವೆ ಪರೀಕ್ಷೆಗೆ ಹಾಜರಾಗಿದ್ದ, 8,73,884 ವಿದ್ಯಾರ್ಥಿಗಳ ಪೈಕಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಫಲಿತಾಂಶ ನೋಡಲು ಅಭ್ಯರ್ಥಿಗಳು https://karresults.nic.in/ ಗೆ ಭೇಟಿ ನೀಡಿ ಮೊದಲಿಗೆ ತಮ್ಮ ಪರೀಕ್ಷಾ ರಿಜಿಸ್ಟರ್ ನಂಬರ್ ಅನ್ನು ದಾಖಲಿಸಿ. ತದ ನಂತರ ಹಾಲ್ ಟಿಕೆಟ್ ನಲ್ಲಿ ನಮೂದಿಸಿರುವ ಹುಟ್ಟಿದ ದಿನಾಂಕ, ತಿಂಗಳು ಮತ್ತು ವರ್ಷವನ್ನು ನಮೂದಿಸಿ ಬಳಿಕ ಸಬ್‌ಮಿಟ್ ಬಟನ್ ಒತ್ತಿ. ಕೂಡಲೇ ನಿಮ್ಮ ಅಂಕಗಳ ಪಟ್ಟಿ ವಿಷಯಾವಾರು ಕಾಣಿಸಿಕೊಳ್ಳುತ್ತದೆ. ಮುಂದಿನ ದಾಖಲಾತಿಗೆ ಇದನ್ನು ಡೌನ್ ಲೋಡ್ ಮಾಡಿ ಇಟ್ಟುಕೊಳ್ಳಿ.

ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ ನಡೆದಿದ್ದ ಪರೀಕ್ಷೆ: ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ 2022 ನೇ ಸಾಲಿನ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ