ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ

Twitter
Facebook
LinkedIn
WhatsApp
ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ

ಬೆಂಗಳೂರು: 2023-24 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ (Best Teacher Award) 31 ಶಿಕ್ಷಕರನ್ನು ಆಯ್ಕೆ ಮಾಡಿ ಶಿಕ್ಷಣ ಇಲಾಖೆ ಪ್ರಕರಣೆ ಹೊರಡಿಸಿದೆ.

ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರಿಗೆ ಅಕ್ಷರ ಮಾತೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಲಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರು
ಶಿವಮೊಗ್ಗದ ಫೌಜಿಯ ಸರವತ್‌, ಚಿಕ್ಕಬಳ್ಳಾಪುರದ ಮಂಜುನಾಥ್‌, ದಾವಣಗೆರೆಯ ಬಿ.ಕೆ.ಸತೀಶ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಂ.ಜಿ.ಸುಜಾತ, ವಿಜಯಪುರದ ಮಹಮ್ಮದ ಹಾಶೀಮಸಾಬ ಹುಸೇನಸಾಬ ಲಷ್ಕರಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪ್ರತಾಪ ಶಂಕರ ಜೋಡಟ್ಟಿ, ಬಾಗಲಕೋಟೆಯ ಮೊಹಮದ್‌ ಹುಸೇನ ಅಬ್ದುಲ್‌ ಖಾದರ ಸೌದಾಗರ, ಬೀದರ್‌ನ ಮಾರ್ತಂಡಪ್ಪ ತೆಳಗೇರಿ, ಶಿರಸಿಯ ಅಕ್ಷತಾ ಅನಿಲ ಬಾಸಗೋಡ, ಧಾರವಾಡದ ಶೇಕಪ್ಪ ಭೀಮಪ್ಪ ಕೇಸರಿ, ಮೈಸೂರಿನ ಭಾಸ್ಕರ, ಹಾಸನದ ಎ.ಬಿ.ಮೂರ್ತಿ, ಬಳ್ಳಾರಿಯ ಎಂ.ಆರ್‌.ವನಜಾಕ್ಷಮ್ಮ, ರಾಯಚೂರಿನ ಸೈಯದಾ ಸಾಜೀದಾ ಫಾತೀಮಾ, ಮಂಡ್ಯದ ಜಿ.ಪ್ರಶಾಂತ, ಚಾಮರಾಜನಗರ ಜಿಲ್ಲೆಯ ವಿ.ವೀರಪ್ಪ, ತುಮಕೂರಿನ ಎಂ.ಜಿ.ಗಂಗಾಧರ, ಕೊಡಗಿನ ಬಿ.ಟಿ.ಪೂರ್ಣೇಶ್‌, ಉತ್ತರ ಕನ್ನಡದ ಮಂಜುನಾಥ ಹರಿಕಂತ್ರ, ಹಾವೇರಿಯ ಸೋಮಪ್ಪ ಫಕಿರಪ್ಪ ಕಠಾರಿ. 

ಪ್ರೌಢ ಶಾಲಾ ಶಿಕ್ಷಕರು
ಉತ್ತರ ಕನ್ನಡದ ಪ್ರಕಾಶ ನಾಯ್ಕ, ಧಾರವಾಡದ ಸುರೇಶ್‌ ಬಿ.ಮುಗಳಿ, ಚಿತ್ರದುರ್ಗದ ಕೆ.ಟಿ.ನಾಗಭೂಷಣ್‌, ಮಧುಗಿರಿಯ ಜಿ.ಹೆಚ್‌.ರೇಣುಕರಾಜ್‌, ಮಂಡ್ಯದ ಜಿ.ಸಿ.ರಜನಿ, ಕೊಪ್ಪಳದ ಬಸಪ್ಪ ವಾಲಿಕರ, ಬೆಂಗಳೂರಿನ ಪಿ.ಜಿ.ಇಂದಿರಾ, ಶಿವಮೊಗ್ಗದ ವಿಜಯ ಆನಂದರಾವ್‌, ಮೈಸೂರಿನ ಎಸ್.ಹರ್ಷ, ಉಡುಪಿಯ ನರೇಂದ್ರ, ಚಿಕ್ಕೋಡಿಯ ಶ್ರೀಶೈಲ ಸ ಗಸ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist