ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿರುಗಾಳಿ ರಭಸಕ್ಕೆ ಕಿತ್ತು ಹೋದ ಬಸ್ ಮೇಲ್ಛಾವಣಿ!

Twitter
Facebook
LinkedIn
WhatsApp
158642717 282386716575919 3422313097990495813 n 1

ಚೆನ್ನೈ: ಬಿರುಗಾಳಿಯ ರಭಸಕ್ಕೆ ಸರ್ಕಾರಿ ಬಸ್‌ವೊಂದರ ಮೇಲ್ಛಾವಣಿಯೇ ಹಾರಿಹೋಗಿದ್ದು, ಪ್ರಯಾಣಿಕರು ಗಾಬರಿಗೊಂಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ಪಜವೆರ್ಕಾಡು ಪ್ರದೇಶದಿಂದ ಸೆಂಗುಂದ್ರಂಗೆ ಮಂಗಳವಾರ ತೆರಳುತ್ತಿದ್ದ 559ಬಿ ಸರ್ಕಾರಿ ಬಸ್‌ಗೆ ಇದಕ್ಕಿದ್ದಂತೆ ಬಿರುಗಾಳಿ ಎದುರಾಗಿದೆ. ಈ ವೇಳೆ ಗಾಳಿಯ ರಭಸಕ್ಕೆ ಬಸ್‌ನ ಮೇಲ್ಛಾವಣಿ ಕಿತ್ತುಹೋಗಿದೆ. ತಕ್ಷಣವೇ ರಸ್ತೆ ಪಕ್ಕದಲ್ಲಿ ಬಸ್‌ ನಿಲ್ಲಿಸಲಾಗಿದ್ದು, ಗಾಬರಿಗೊಂಡ ಜನರು ಬಸ್‌ನಿಂದ ಕೆಳಗಿಳಿದಿದ್ದಾರೆ. 

ಮೇಲ್ಛಾವಣಿ ಹಾರಿ, ಬಸ್‌ನ ಪಕ್ಕದಲ್ಲಿ ನೇತಾಡುತ್ತಿದ್ದುದ್ದನ್ನು ಹಲವರು ವಿಡಿಯೊ ಮಾಡಿಕೊಂಡಿದ್ದು, ಜಾಲತಾಣದಲ್ಲಿ ವಿಡಿಯೊ ವೈರಲ್‌ ಆಗಿದೆ. ಅಲ್ಲದೇ ರಾಜ್ಯ ಸಾರಿಗೆ ಸಂಸ್ಥೆ ಸಾರ್ವಕಜನಿಕ ಬಸ್‌ಗಳನ್ನು ನಿರ್ವಹಿಸುತ್ತಿರುವ ಕಳಪೆ ರೀತಿಯ ಬಗ್ಗೆ ಟೀಕೆಗಳು ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist