ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನ್ನ ಮೇಲಿರುವ ಆರೋಪ ಸಾಬೀತಾದರೆ ನೇಣಿಗೆ ಶರಣಾಗುತ್ತೇನೆ - ಬ್ರಿಜ್ ಭೂಷಣ್

Twitter
Facebook
LinkedIn
WhatsApp
images 25

ನವದೆಹಲಿ: ಕುಸ್ತಿ ಫೆಡರೇಶನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ  ದೆಹಲಿಯಲ್ಲಿ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬ್ರಿಜ್‌ ಭೂಷಣ್‌ ತಮ್ಮ ಮೇಲಿನ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಮಾತನಾಡಿದ ಬ್ರಿಜ್‌ ಭೂಷಣ್‌, ʻಕುಸ್ತಿಪಟುಗಳು ನನಗೆ ಮಕ್ಕಳಿದ್ದಂತೆ. ನಾನು ಯಾವತ್ತೂ ಅವರನ್ನು ತೆಗಳುವ ಮಾತುಗಳನ್ನಾಡುವುದಿಲ್ಲ. ಏಕೆಂದರೆ ಅವರ ಸಾಧನೆಗಳಲ್ಲಿ ನನ್ನ ರಕ್ತದ, ಬೆವರಿನ ಫಲವೂ ಇದೆ ಎಂದು ಹೇಳಿದ್ದಾರೆ. ಹಾಗಾಗಿ ನನ್ನ ವಿರುದ್ಧದ ಆರೋಪಗಳಲ್ಲಿ ಯಾವುದಾದರೂ ಒಂದಾದರೂ ಸಾಬೀತಾದರೆ ನಾನು ನೇಣಿಗೆ ಶರಣಾಗುವುದು ಖಂಡಿತʼ ಎಂದು ಹೇಳಿದ್ದಾರೆ.

ʻಕುಸ್ತಿಪಟುಗಳು ಸರ್ಕಾರದ ಬಳಿ ನನ್ನನ್ನು ನೇಣುಗಂಬಕ್ಕೆ ಏರಿಸಬೇಕೆಂದು ಪಟ್ಟು ಹಿಡಿಯಲು ಪ್ರಾರಂಭಿಸಿ ಸುಮಾರು ನಾಲ್ಕು ತಿಂಗಳಾಗಿದೆ. ಆದರೆ ಸರ್ಕಾರ ನನ್ನನ್ನು ನೇಣಿಗೇರಿಸುತ್ತಿಲ್ಲ. ಅದಕ್ಕಾಗಿ ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಗೆ ಎಸೆಯಲು ತೀರ್ಮಾನಿಸಿದ್ದರು. ತಮ್ಮ ಪದಕಗಳನ್ನು ಗಂಗೆಗೆ ಎಸೆಯುವುದರಿಂದ ಬ್ರಿಜ್‌ ಭೂಷಣ್‌ನನ್ನು ಗಲ್ಲಿಗೇರಿಸುವುದಿಲ್ಲ. ಬದಲಾಗಿ ನನ್ನ ಮೇಲಿನ ಆರೋಪಗಳಲ್ಲಿ ಒಂದನ್ನಾದರೂ ಸಾಬೀತುಪಡಿಸಿ ಅದನ್ನು ಕೋರ್ಟಿಗೆ ಹಾಜರುಪಡಿಸಿ. ಅದನ್ನು ನಾನು ಒಪ್ಪಿಕೊಳ್ಳುವೆʼ ಎಂದು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದನೂ, ಕುಸ್ತಿ ಫೆಡರೇಷನ್‌ ಅಧ್ಯಕ್ಷನೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist