ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ ; ನೆಲ್ಯಾಡಿಯಲ್ಲಿ ಸಿಕ್ಕಿಬಿದ್ದ ಕಿಡ್ನಾಪರ್..!

Twitter
Facebook
LinkedIn
WhatsApp
ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ ; ನೆಲ್ಯಾಡಿಯಲ್ಲಿ ಸಿಕ್ಕಿಬಿದ್ದ ಕಿಡ್ನಾಪರ್..!

ಪುತ್ತೂರು ಡಿಸೆಂಬರ್ 01: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿ ಅರ್ಪಿತಾ ಅಪಹರ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದ್ದು. ಈತ ಶಿಕ್ಷಕಿ ಅರ್ಪಿತಾ ಅವರಿಗೆ ಸಹೋದರ ಮಾವನಾಗಬೇಕು ಎಂದು ತಿಳಿದು ಬಂದಿದೆ.

ಆರೋಪಿ ಅರ್ಪಿತಾ ಅವರನ್ನ ಮದುವೆಯಾಗಲು ಇಚ್ಚೆಪಟ್ಟಿದ್ದ ಆದರೆ ಆಕೆ ಮತ್ತು ಪೋಷಕರು ಇದಕ್ಕೆ ಒಪ್ಪಲಿಲ್ಲ ಎಂದು ತಿಳಿದು ಬಂದಿದ್ದು. ಇದರಿಂದ ಕೋಪಗೊಂಡ ಆರೋಪಿ ರಾಮು ಹೇಗಾದರು ಸರಿ ಅರ್ಪಿತಾಳನ್ನು ಮದುವೆಯಾಗಲೇ ಬೇಕೆಂದು ಗುರುವಾರ ಶಾಲೆಗೆ ಹೋಗುತ್ತಿದ್ದ ಅರ್ಪಿತಾರನ್ನು ಇನ್ನೋವಾ ಕಾರ್​​ ಅಪಹರಣ ಮಾಡಿದ್ದನು. ಆರೋಪಿ ರಾಮು ಕಾರಿನಲ್ಲೇ ಯುವತಿಯ ಮನವೊಲಿಸಿ ತಾಳಿಕಟ್ಟಲು ಯತ್ನಿಸಿದ್ದಾನೆ. ಆದರೆ ಯುವತಿ ಇದಕ್ಕೆ ಒಪ್ಪಲಿಲ್ಲ.

 

ಇತ್ತ ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಆಕ್ಟಿವ್​ ಆದ ಹಾಸನ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯತ್ತ ಸಾಗುತ್ತಿದ್ದಾರೆ ಎಂಬ ವಿಚಾರ ಪೊಲೀಸರಿಗೆ ತಿಳಿಯುತ್ತದೆ. ಕೂಡಲೆ ಪೊಲೀಸರು ಆರೋಪಿಗಳನ್ನು ಬೆನ್ನು ಹತ್ತುತ್ತಾರೆ. ಪೊಲೀಸರು ಬೆನ್ನ ಹತ್ತುತ್ತಲೇ ಕಾರಿನಲ್ಲಿ ರಾಮುನನ್ನು ಮಾತ್ರ ಬಿಟ್ಟು ಉಳಿದವರು ಎಸ್ಕೇಪ್ ಆಗುತ್ತಾರೆ.

 

ಕೊನೆಗೆ ಪೊಲೀಸರು ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಆರೋಪಿ ರಾಮುನನ್ನು ಬಂಧಿಸುತ್ತಾರೆ. ಪೊಲೀಸರು ರಾತ್ರಿ ಅರ್ಪಿತಾರನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ. ಹಾಸನ ನಗರ ಪೊಲೀಸರ ಕಾರ್ಯಾಚರಣೆಗೆ ಕುಟುಂಬ ಸದಸ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೇಫಾಗಿ ಮಗಳು ಮನೆ‌ ಸೇರಿದ್ದಕ್ಕೆ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist