ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇಂದ್ರ ಸರ್ಕಾರ ನನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ; ಸಂಸದೆ ಮಹುವಾ ಮೊಯಿತ್ರಾ ಆರೋಪ!

Twitter
Facebook
LinkedIn
WhatsApp
ಕೇಂದ್ರ ಸರ್ಕಾರ ನನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ; ಸಂಸದೆ ಮಹುವಾ ಮೊಯಿತ್ರಾ ಆರೋಪ!

ನವದೆಹಲಿ, ಅಕ್ಟೋಬರ್ 30: ಕೇಂದ್ರ ಬಿಜೆಪಿ ಸರ್ಕಾರ ತನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ಅವರು ಆರೋಪ ಮಾಡಿದ್ದಾರೆ. ಈ ಕುರಿತ ಮಾಹಿತಿಯನ್ನು ಅವರು ಮಂಗಳವಾರ ಹಂಚಿಕೊಂಡಿದ್ದಾರೆ.

ತಮ್ ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಯುತ್ತಿದೆ. ಆ ಬಗ್ಗೆ ನಾನು ಆಪಲ್‌ ಐಫೋನ್‌ನಿಂದ ಎಚ್ಚರಿಕೆ ಸ್ವೀಕರಿಸಿದ್ದೇನೆ ಎಂದು ಎಚ್ಚರಿಕೆ ಸಂದೇಶದ ಸ್ಕ್ರೀನ್‌ಶಾಟ್‌ಗಳನ್ನು ಸಂಸದೆ ಮಹುವಾ ಮೊಯಿತ್ರಾ ತಮ್ಮ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ನನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ನನಗೆ ಎಚ್ಚರಿಕೆ ನೀಡುವ ಸಂದೇಶ ಹಾಗೂ ಇಮೇಲ್ ಅನ್ನು ನಾನು ಸ್ವೀಕರಿಸಿದ್ದೇನೆ. ಅದಾನಿಯಂತವರ ಮತ್ತು ಪ್ರಧಾನಮಂತ್ರಿ ಕಚೇರಿಗಳಿಂದ (ಪಿಎಂಒ) ಭಯಗೊಂಡಿದ್ದು, ನೀವೆ ರಕ್ಷಣೆ ಕರುಣಿಸಬೇಕು ಎಂದು ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಸ್ವೀಕೃತ ಸಂದೇಶದಲ್ಲಿ ಏನಿದೆ?

ಐಫೋನ್ ಸಂದೇಶವು ‘ಎಚ್ಚರಿಕೆ: ರಾಜ್ಯ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್‌ ಅನ್ನು ಗುರಿಯಾಗಿಸಬಹುದು” ಎಂಬ ಸಂದೇಶ ಸ್ವೀಕರಿಸಿದ್ದೇವೆ. ಶಿವಸೇನೆ ಸಂಸದ ಪ್ರಿಯಾಂಕಾ ಚತುರ್ವೇದಿ ಮತ್ತು ಇತರ ಕೆಲವು ಭಾರತೀಯ ಮೈತ್ರಿಕೂಟದ ನಾಯಕರಿಗೂ ಇದೇ ರೀತಿ ಎಚ್ಚರಿಕೆಗಳು ಬಂದಿವೆ. ಅಂದರೆ ಅವರ ಫೋನ್ ಸಹ ಹ್ಯಾಕ್ ಮಾಡಲು ಯತ್ನಿಸಲಾಗುತ್ತಿದೆ ಎಂದಬುದು ಇದರಿಂದ ಅರ್ಥವಾಗುತ್ತದೆ ಎಂದು ಮಹುವಾ ತಿಳಿಸಿದ್ದಾರೆ.

ತನಿಖೆ ಎದುರಿಸುತ್ತಿರುವ ಮೊಯಿತ್ರಾ

ತಮ್ಮ ಪೋಸ್ಟ್ ನಲ್ಲಿ ಪಿಎಂಒ ಇಂಡಿಯಾ ಪೇಜ್‌ಗೆ ಟ್ಯಾಗ್ ಮಾಡಿರುವ ತರೂರ್ ಅವರು, ನನ್ನಂತರವರ ತೆರಿಗೆ ಹಣದಲ್ಲಿ ಅಧಿಕಾರಿಗಳನ್ನು ಕಾರ್ಯನಿರತವಾಗಿಟ್ಟಿದ್ದಕ್ಕೆ ಧನ್ಯವಾದಗಳು, ಇದರ ಹೊರತು ನಿಮಗೆ ಮುಖ್ಯವಾದುದು ಏನೂ ಇಲ್ಲವೇ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ಸದ್ಯ ನಗದು ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮಹುವಾ ಅವರು ಪ್ರಸ್ತುತ ಸಂಸತ್ತಿನ ನೈತಿಕ ಸಮಿತಿಯಿಂದ ತನಿಖೆ ಎದುರಿಸುತ್ತಿದ್ದಾರೆ. ಉದ್ಯಮಿ ಗೌತಮ್ ಅದಾನಿ ಅವರ ಪರ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಆಜ್ಞೆಯ ಮೇರೆಗೆ ಟಿಎಂಸಿ ನಾಯಕರು ನಗದು ಸ್ವೀಕರಿಸಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist