ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನು ನಿದ್ರೆಯಿಂದ ಎದ್ದೇಳುವ ಮುಂಚೆನೇ ಮಗು ಮೃತಪಟ್ಟಿತ್ತು ; ಕೊಠಡಿಯಲ್ಲಿ ಕೆಮ್ಮಿನ ಔಷಧಿಯ ಬಾಟಲ್​ಗಳು ಪತ್ತೆ..!

Twitter
Facebook
LinkedIn
WhatsApp
ನಾನು ನಿದ್ರೆಯಿಂದ ಎದ್ದೇಳುವ ಮುಂಚೆನೇ ಮಗು ಮೃತಪಟ್ಟಿತ್ತು ; ಕೊಠಡಿಯಲ್ಲಿ ಕೆಮ್ಮಿನ ಔಷಧಿಯ ಬಾಟಲ್​ಗಳು ಪತ್ತೆ..!

ಬೆಂಗಳೂರು, ಜನವರಿ 10: ಕೃತಕ ಬುದ್ಧಿಮತ್ತೆ (AI) ಕಂಪನಿಯೊಂದರ ಸಿಇಒ, ತಮ್ಮ ಮಗ ಚಿನ್ಮಯ್​ (4 ವರ್ಷ) ಯನ್ನು ಹತ್ಯೆ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕೆಲವು ಆಘಾತಕಾರಿ ಮಾಹಿತಿಯನ್ನು ಸಿಇಒ ಸುಚನಾ (39 ವರ್ಷ) ಬಾಯಿ ಬಿಟ್ಟಿದ್ದಾರೆ. ‘ನಾನು ನಿದ್ರೆಯಿಂದ ಎದ್ದೇಳುವ ಮುಂಚೆನೇ ಮಗು ಮೃತಪಟ್ಟಿತ್ತು’ ಎಂದು ಗೋವಾ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಆ ಮೂಲಕ ಪ್ರಕರಣಕ್ಕೆ ಟ್ವಿಸ್ಟ್​​​ ಸಿಕ್ಕಿದೆ. ಇನ್ನು ಇದಕ್ಕೆ ಪುಷ್ಟಿ ಎನ್ನುವಂತೆ ಮಗು ಮೃತಪಟ್ಟ ಕೊಠಡಿಯಲ್ಲಿ ಕೆಮ್ಮಿನ ಔಷಧಿಯ ಬಾಟಲ್​ಗಳು ಸಿಕ್ಕಿದ್ದು, ಮಗು ಸಾವನ್ನಪ್ಪುವ ಮೊದಲು ಕೆಮ್ಮಿನ ಔಷಧಿ ಹೆವಿ ಡೋಸ್​ ನೀಡಿರುವುದರ ಕುರಿತಾಗಿ ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.

ಆರೋಪಿ ಸುಚನಾ ಮಗುವನ್ನು ನಾನೆ ಕೊಲೆ ಮಾಡಿದ್ದೇನೆ ಎಂದು ತಪ್ಪು ಒಪ್ಪಿಕೊಂಡಿದ್ದಾಳೆ. ತಂದೆ ವೆಂಕಟರಮಣ ಪ್ರತಿ ಭಾನುವಾರ ವಿಡಿಯೋ ಕಾಲ್ ಅಥವಾ ನೇರವಾಗಿ ಮಗನೊಂದಿಗೆ ಮಾತನಾಡಬಹುದು ಎಂದು ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಜನವರಿ 7 ರವಿವಾರ ರಂದು ವೆಂಕಟರಮಣ ಮಗುವಿನೊಂದಿಗೆ ಮಾತನಾಡಲು ಪತ್ನಿ ಸೂಚನಾಗೆ ವಿಡಿಯೋ ಕರೆ ಮಾಡುತ್ತಾರೆ. ಆಗ ಸುಚನಾ ಮಗು ಮಲಗಿಕೊಂಡಿದೆ ಎಂದು ಹೇಳಿದ್ದಾಳೆ. ಸರಿ ಅಂತ ವೆಂಕಟರಮಣ ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಪತ್ನಿ ಸುಚನಾಗೆ ವಿಡಿಯೋ ಕರೆ ಮಾಡುತ್ತಾರೆ. ಹೀಗೆ ವೆಂಕಟರಮಣ ಪದೇ ಪದೇ ಕರೆ ಮಾಡುತ್ತಾರೆ.

ಆದರೆ ಪತಿ ವೆಂಕಟರಮಣರೊಂದಿಗೆ ಮಗ ಚಿನ್ಮಯ್ ಮಾತನಾಡುವುದು ಸುಚನಾಗೆ ಇಷ್ಟವಿರಲಿಲ್ಲ. ಕೆಲ ಸಮಯದ ಬಳಿಕ ಮಗು ಎಚ್ಚರವಿದ್ದಾಗಲೇ ವೆಂಕಟರಮಣ ಮತ್ತೆ ವಿಡಿಯೋ ಕಾಲ್​ ಮಾಡುತ್ತಾರೆ. ಆಗ ಸುಚನಾ ಮಗ ಚಿನ್ಮಯ್​ಗೆ ಮಲುಗಳು ಹೇಳುತ್ತಾಳೆ. ಆದರೆ ಚಿನ್ಮಯ್​ ಮಲಗಿರಲಿಲ್ಲ. ಆಗ ಸುಚನಾ ಕಾಲ್​ ರಿಸಿವ್​ ಮಾಡುತ್ತಾಳೆ. ಆಗ ಆರೋಪಿ ಸುಚನಾ ಮಗು ಮಲಗಿಕೊಂಡಿದೆ ಎಂದು ಮತ್ತೆ ವೆಂಕಟರಮಣ ಅವರಿಗೆ ಹೇಳುತ್ತಾಳೆ. ಆದರೆ ಇತ್ತ ಮಗನ ಶಬ್ಧ ಕೇಳಿಸುತ್ತದೆ.

ಕೂಡಲೆ ಆರೋಪಿ ಸುಚನಾ, ಪುತ್ರ ಚಿನ್ಮಯ್​​ ಶಬ್ಧ ಪತಿ ವೆಂಕರಮಣ ಅವರಿಗೆ ಕೇಳಬಾರದೆಂದು ದಿಂಬನ್ನು ಮಗುವಿನ ಮುಖಕ್ಕೆ ಅದುಮುತ್ತಾಳೆ. ಇದರಿಂದ ಉಸಿರು ಗಟ್ಟಿ ಚಿನ್ಮಯ್​​ ಮೃತಪಡುತ್ತಾನೆ. ಕೊಲೆ ಮಾಡಬೇಕು ಎಂಬುವ ಉದ್ದೇಶದಿಂದ ಮಗನನ್ನು ಹತ್ಯೆ ಮಾಡಿಲ್ಲ ಎಂದು ಸುಚನಾ ಪೊಲೀಸರ ಮುಂದೆ ಹೇಳಿದ್ದಾಳೆ.

ಇನ್ನು ಮಗ ಚಿನ್ಮಯ್​​ ಮೃತಪಟ್ಟ ಬಳಿಕ ಸುಚನಾ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಾಳೆ. ಅದೇನು ತಿಳಿಯಿತು ಏನೋ ಕೂಡಲೇ ಬೆಂಗಳೂರಿಗೆ ಹೋಗಲು ನಿರ್ಧರಿಸುತ್ತಾಳೆ. ಬೆಂಗಳೂರಿಗೆ ಹೋಗಿ ಏನಾದರು ಮಾಡುವ ಅಂತ ಯೋಚನೆ ಮಾಡಿದ್ದ ಸೂಚನಾ, ಹೋಟೇಲ್​ ಸಿಬ್ಬಂದಿ ಕಡೆಯಿಂದ ಟ್ಯಾಕ್ಸಿ ಬುಕ್​ ಮಾಡಿಸಿಕೊಂಡಿದ್ದಾಳೆ. ಬಳಿಕ ಮೃತ ಮಗ ಚಿನ್ಮಯ್​ ಶವವನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡು ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗದಲ್ಲಿ ಬಂಧಿತಳಾಗುತ್ತಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist