ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ವರ್ಷದೊಳಗೆ ಭಾರೀ ಬದಲಾವಣೆ ಆಗಲಿದ್ದು ನನಗೆ ಮತ್ತೊಮ್ಮೆ ಅವಕಾಶ ಸಿಗಲಿದೆ; ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

Twitter
Facebook
LinkedIn
WhatsApp
ರಾಜ್ಯದಲ್ಲಿ ವರ್ಷದೊಳಗೆ ಭಾರೀ ಬದಲಾವಣೆ ಆಗಲಿದ್ದು ನನಗೆ ಮತ್ತೊಮ್ಮೆ ಅವಕಾಶ ಸಿಗಲಿದೆ; ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ರಾಜಕೀಯದಲ್ಲಿ (Karnataka Politics) ಸಾಕಷ್ಟು ಬದಲಾವಣೆ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಗುರುವಾರ ಹೇಳಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ (Prajwal Revanna) ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ದೇವರ ಇಚ್ಛೆಯಿಂದ ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿಮ್ಮ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ. ಈ ಜನ್ಮದಲ್ಲಿ ಇನ್ನೊಂದು ವರ್ಷದೊಳಗೆ ನಿಮ್ಮ ಸೇವೆಗೆ ಅವಕಾಶ ಸಿಗಲಿದೆ ಎಂದಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಈ ರೀತಿ ಸುಳಿವು ನೀಡಿದ್ದಾರೆಯೇ ಎಂಬ ಗುಸುಗುಸು ಇದೀಗ ಆರಂಭವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕೆ ನಮಗೆ ಹೊಟ್ಟೆಕಿಚ್ಚು ಇಲ್ಲ. ಆದರೆ, ಈಗಿನ ಬೆಳವಣಿಗೆಗಳನ್ನು ನೋಡಿದರೆ ರಾಜ್ಯ ಎಲ್ಲಿಗೆ ಹೋಗುತ್ತದೋ ಎಂಬ ಆತಂಕ ಕಾಡುತ್ತಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಪಕ್ಷವೇನೂ ಅದರ ಹಣ ಖರ್ಚು ಮಾಡುತ್ತಿಲ್ಲ. ಬದಲಾಗಿ ಜನರ ಹಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

1.05 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ಪೈಕಿ 58,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ವ್ಯಯಿಸುತ್ತಿದ್ದಾರೆ. ರಾಜ್ಯದಲ್ಲಿ 6.87 ಲಕ್ಷ ಕೋಟಿ ಸಾಲವಿದೆ. ಅದನ್ನು ಮರುಪಾವತಿ ಮಾಡುವವರು ಯಾರು? ಇಂದು ಕಾಂಗ್ರೆಸ್ ಸರ್ಕಾರ ಇದೆ, ನಾಳೆ ಹೋಗುತ್ತಾರೆ. ಜನರು ಅದನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿಚುಂಚನಗಿರಿ ಮಠದ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೆಆರ್ ಪೇಟೆ ಕೃಷ್ಣ ಸೇರಿದಂತೆ ವಿಶ್ವ ಒಕ್ಕಲಿಗರ ಸಂಘದ ಅನೇಕರು ಬೇರೆ ಮಠಕ್ಕೆ ಹುಡುಕಾಟ ನಡೆಸಿದ್ದಾರೆ. ಹೀಗಾಗಿ, ನಾನು ಬೆಂಬಲವನ್ನು ನೀಡಿದ್ದೇನೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಈ ಮಧ್ಯೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬಂಡಾಯವನ್ನು ಶಮನಗೊಳಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist