ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

4 ಐಎಎಸ್ ಅಧಿಕಾರಿಗಳ ವರ್ಗಾವಣೆ ; ರಾಜ್ಯ ಸರ್ಕಾರ ಆದೇಶ

Twitter
Facebook
LinkedIn
WhatsApp
ias 1 600x375 1

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರನ್ನು ಬಿಎಂಆರ್ ಡಿಎ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. 

ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಸುಶೀಲಾ, ವಿಜಯನಗರಕ್ಕೆ ಎಂಎಸ್ ದಿವಾಕರ್, ಬಳ್ಳಾರಿಗೆ ಟಿ ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜುಲೈ 10 ರಂದು ರಾಜ್ಯ ಸರ್ಕಾರ 9 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿತ್ತು. 

ಅರಮನೆ ನಗರಿಯಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಸೂಚನೆ; ವಿದ್ಯಾರ್ಥಿ, ಪೋಷಕರಿಗೆ ಖಡಕ್ ವಾರ್ನಿಂಗ್ :

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ(Mysuru) ಬೈಕ್ ವ್ಹೀಲಿಂಗ್ (Bike Wheeling) ಪ್ರಕರಣಗಳು ಹೆಚ್ಚಾಗಿವೆ. ಒಂದು ವಾರದಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಸದ್ಯ ಬೈಕ್ ಸ್ಟಂಟ್‌ಗೆ(Bike Stunt) ಬ್ರೇಕ್ ಹಾಕಲು ಮೈಸೂರು ಪೊಲೀಸರು(Mysuru Police) ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಬೈಕ್ ಸ್ಟಂಟ್ ಮಾಡುತ್ತಿರುವ ಯುವಕರು ಹಾಗೂ ಸ್ಟಂಟ್‌ಗೆ ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

 ಬನ್ನಿಮಂಟಪ ಎನ್​ಆರ್ ಮೊಹಲ್ಲಾ ರಿಂಗ್ ರಸ್ತೆಗಳಲ್ಲಿ ಬಿಂದಾಸ್ ವ್ಹೀಲಿಂಗ್ ಮಾಡುವ, ಐಶಾರಾಮಿ ಬೈಕ್‌ಗಳು ಟಿವಿಎಸ್ ಮೊಪೆಡ್‌ನಲ್ಲೂ ವ್ಹೀಲಿಂಗ್ ಮಾಡುವವರಿಗೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೈಕ್ ವ್ಹೀಲಿಂಗ್ ವಿರುದ್ದ ಕಠಿಣ ಕ್ರಮ ಎಫ್​ಐಆರ್ ದಾಖಲಿಸುವುದಾಗಿ ವಿದ್ಯಾರ್ಥಿಗಳು, ಪೋಷಕರಿಗೂ ವಾರ್ನಿಂಗ್ ನೀಡಲಾಗಿದೆ. ಮಕ್ಕಳ ಬೈಕ್ ಚಾಲನೆ ಬಗ್ಗೆ ನಿಗಾ ಇಡಿ. ಎಫ್​ಐಆರ್ ದಾಖಲಾದರೆ ಭವಿಷ್ಯಕ್ಕೆ ಮಾರಕವಾಗಲಿದೆ. ಬೈಕ್ ವೀಲಿಂಗ್ ಬೇರೆ ವಾಹನ ಸವಾರರಿಗೂ ಸಮಸ್ಯೆಯಾಗುತ್ತದೆ ಎಂದು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ.

bike wheeling

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist