ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಟ್ವಿಟ್ಟರ್(Twitter) ಬಳಕೆದಾರರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಆದರೆ ಟ್ವಿಟ್ಟರ್ನಲ್ಲಿ ಒಂದು ಬಾರಿಗೆ ಕೇವಲ 280 ಅಕ್ಷರಗಳ ಮಿತಿಯಲ್ಲಿ ಮಾತ್ರ ಸಂದೇಶ ಬರೆಯಲಾಗುತ್ತಿದೆ, ಇದರಿಂದ ಟ್ವಿಟ್ಟರ್ನಲ್ಲಿ ಸಂದೇಶ ಕಳುಹಿಸುವವರಿಗೆ ಕಿರಿ ಕಿರಿಯುಂಟಾಗುತ್ತಿದೆ.
ಹೀಗಾಗಿ ಟ್ವಿಟ್ಟರ್ನಲ್ಲಿ ಪದಗಳ ಮಿತಿಯನ್ನು 280ರಿಂದ ವಿಸ್ತರಿಸಲು ಚಿಂತನೆ ನಡೆಸಲಾಗಿದೆ. ನಾವು ಅಕ್ಷರ ಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕಬಹುದೇ ಅಥವಾ ಕನಿಷ್ಠ ಅದನ್ನು ವಿಸ್ತರಿಸಬಹುದೇ ಎಂಬುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಎಲಾನ್ ಮಸ್ಕ್ ತಿಳಿಸಿದ್ದಾರೆ. ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ಗೆ ಮಿತಿಮೀರಿದ ದೀರ್ಘ ಟ್ವೀಟ್ಗಳ ಅಗತ್ಯವಿದೆ .
Twitter ಪ್ರಸ್ತುತ ಜನರಿಗೆ 280 ಅಕ್ಷರಗಳಲ್ಲಿ ಪೋಸ್ಟ್ ಮಾಡಲು ಅನುಮತಿಸುತ್ತದೆ. ಕಂಪನಿಯು ತನ್ನ ಸಾಂಪ್ರದಾಯಿಕ 140 ಪದಗಳನ್ನು ಮೀರಿ ಪದಗಳನ್ನು ಬಳಸಲು ಬಳಕೆದಾರರಿಗೆ ಅನುಕೂಲ ಮಾಡಿಕೊಟ್ಟಿತು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?