ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈಚರ್‌ ಗೂಡ್ಸ್‌ ವಾಹನಕ್ಕೆ ದ್ವಿ ಚಕ್ರ ವಾಹನ ಡಿಕ್ಕಿ: ಯುವತಿ ಸೇರಿ ಇಬ್ಬರ ಸಾವು

Twitter
Facebook
LinkedIn
WhatsApp
accident

ಬೆಂಗಳೂರು: ನೈಸ್‌ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಈಚರ್‌ ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ತಲಘಟ್ಟಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದ ನಿವಾಸಿ ಮಹೇಶ್‌ (43) ಮತ್ತು ಅವರ ಸಹೋದರಿಯ ಪುತ್ರಿ, ನುಗ್ಗೆಹಳ್ಳಿ ಕೊಪ್ಪಲು ಗ್ರಾಮದ ನಿವಾಸಿ ಅಭಿಲಾಷಾ (26) ಮೃತರು.

ಮಹೇಶ್‌ ನಗರದಲ್ಲಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಅಭಿಲಾಷಾ ಮೈಸೂರು ರಸ್ತೆಯಲ್ಲಿರುವ ಕಂಪನಿಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿದ್ದರು. ಮಹೇಶ್‌ ತಾತಗುಣಿಯಲ್ಲಿ ವಾಸವಾಗಿದ್ದರು. ಅವರ ಮನೆ ಸಮೀಪದಲ್ಲೇ ಅಭಿಲಾಷ ಕೂಡ ನೆಲೆಸಿದ್ದರು.

ಬುಧವಾರ ರಾತ್ರಿ ಅಭಿಲಾಷ ಕೆಲಸ ಮುಗಿಸಿಕೊಂಡು ಮಹೇಶ್‌ ಜತೆ ಹೋಂಡಾ ಆಕ್ಟೀವಾದಲ್ಲಿ ಮನೆಗೆ ಇದೇ ಮಾರ್ಗದಲ್ಲಿ ಹೋಗುತ್ತಿದ್ದರು. ಕನಕಪುರ ರಸ್ತೆ ಕಡೆ ಹೋಗುವ ನಾಗೇಗೌಡನ ಪಾಳ್ಯ ಸೇತುವೆ ಹತ್ತಿರದ ನೈಸ್‌ರಸ್ತೆ ಬದಿಯಲ್ಲಿ ಈಚರ್‌ ಗೂಡ್ಸ್‌ ವಾಹನ ಚಾಲಕ ಇಂಡಿಕೇಟರ್‌ ಹಾಕದೇ ನಿಲ್ಲಿಸಿದ್ದ.

ಅದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದುಕೊಂಡಿದ್ದು, ಇಬ್ಬರಿಗೂ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರೂ, ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು. ಈ ಸಂಬಂಧ ಗೂಡ್ಸ್‌ ವಾಹನ ಚಾಲಕನನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist