ಸೋಮವಾರ, ಏಪ್ರಿಲ್ 29, 2024
ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

(Uddhav Thackeray resign)ರಾಜೀನಾಮೆಗೂ ಮುನ್ನ ಮಹತ್ವದ ನಿರ್ಧಾರ, ಔರಂಗಬಾದ್ ನಗರ ಹೆಸರು ಬದಲಾಯಿಸಿದ ಠಾಕ್ರೆ!

Twitter
Facebook
LinkedIn
WhatsApp
(Uddhav Thackeray resign)ರಾಜೀನಾಮೆಗೂ ಮುನ್ನ ಮಹತ್ವದ ನಿರ್ಧಾರ, ಔರಂಗಬಾದ್ ನಗರ ಹೆಸರು ಬದಲಾಯಿಸಿದ ಠಾಕ್ರೆ!

ಮುಂಬೈ(ಜೂ.29): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ ಮಹಾ ವಿಕಾಸ ಅಘಾಡಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್ ವಿಶ್ವಾಸ ಮತ ಯಾಚನೆಗೆ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಸಿಎಂ ಉದ್ಧವ್ ಠಾಕ್ರೆ ಫೇಸ್‌ಬುಕ್ ಲೈವ್ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸರ್ಕಾರ ಪತನಗೊಂಡಿದೆ. ಆದರೆ ಇದಕ್ಕೂ ಮುನ್ನ ಸಿಎಂ ಉದ್ದವ್ ಠಾಕ್ರೆ ನೇತೃತ್ವದ ಸಂಪುಟ ಸಭೆಯಲ್ಲಿ ಔರಂಗಬಾದ್ ಹಾಗೂ ಒಸಮಾನಾಬಾದ್ ನಗರ ಹೆಸರನ್ನು ಮರುನಾಮಕರಣ ಮಾಡಿ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

ಬಾಳಾ ಠಾಕ್ರೆ ಹಾಗೂ ಮಹಾರಾಷ್ಟ್ರ ಜನತೆ ಆಶಯದಂತೆ ಔರಂಗಬಾದ್ ನಗರ ಹಾಗೂ ಒಸಮಾನಾಬಾದ್ ನಗರದ ಹೆಸರನ್ನು ಬದಲಾಯಿಸಲಾಗಿದೆ. ಔರಂಗಬಾದ್ ನಗರಕ್ಕೆ ಶಿವಾಜಿ ಮಹರಾಜ ಪುತ್ರ ಸಂಭಾಜಿ ಹೆಸರನ್ನು ಇಡಲಾಗಿದೆ. ಇನ್ನು ಮುಂದೆ ಔರಂಗಬಾದ್ ನಗರ ಸಂಭಾಜಿ ನಗರ ಎಂದು ಮರುನಾಮಕರಣ ಮಾಡಲಾಗಿದೆ.

ಔರಂಗಬಾದ್‌ನಲ್ಲಿ ಔರಂಗಜೇಬ್ ಶಿವಾಜಿ ಪುತ್ರ ಸಂಭಾಜಿಯನ್ನು ಹತ್ಯೆ ಮಾಡಿದ್ದ. ಹೀಗಾಗಿ ಔರಂಗಬಾದ್ ನಗರಕ್ಕೆ ಸಂಭಾಜಿ ನಗರ ಎಂದು ಮರುನಾಮಕರಣ ಮಾಡಲಾಗಿದೆ. ಇತ್ತ ಒಸಮಾನಾಬಾದ್ ನಗರದ  ಧಾರಶಿವ್ ಎಂದು ಮರುನಾಮಕರಣ ಮಾಡಲಾಗಿದೆ.

ಇದೇ ವೇಳೆ ಮಹಾ ವಿಘಾಸ ಅಘಾಡಿ ಸಂಪುಟ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಡಿಬಿ ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಆದರೆ ಇದು ಉದ್ಧವ್ ಠಾಕ್ರೆ ನಿರ್ಧಾರ. ಈ ನಿರ್ಧಾರಕ್ಕೆ ಕಾಂಗ್ರೆಸ್ ಹಾಗೂ ಎನ್‌ಸಿಪಿ ವಿರೋಧ ವ್ಯಕ್ತಪಡಿಸಿತ್ತು. ಮರುನಾಮಕರಣಕ್ಕೆ ಎನ್‌ಸಿಪಿ ಹಾಗೂ ಕಾಂಗ್ರೆಸ್ ಒಮ್ಮತವಿರಲಿಲ್ಲ ಎಂದು ಎನ್‌ಸಿಪಿ ನಾಯಕ ಮಜೀದ್ ಮೆಮೋನ್ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ