ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ತನ್ನದೇ ಬಸ್ ನ ಅಡಿಗೆ ಬಿದ್ದು ಮಾಂಡವಿ ಬಸ್‌ ಮಾಲಕ ದಯಾನಂದ ಶೆಟ್ಟಿ ಸಾವು..!

Twitter
Facebook
LinkedIn
WhatsApp
ಉಡುಪಿ: ತನ್ನದೇ ಬಸ್ ನ ಅಡಿಗೆ ಬಿದ್ದು ಮಾಂಡವಿ ಬಸ್‌ ಮಾಲಕ ದಯಾನಂದ ಶೆಟ್ಟಿ ಸಾವು..!

ಉಡುಪಿ ಮಾರ್ಚ್ 14: ತನ್ನದೇ ಬಸ್ ನ ಅಡಿಗೆ ಬಿದ್ದು ಬಸ್ ನ ಮಾಲಕ ಸಾವನಪ್ಪಿದ ಘಟನೆ ಬಡಗಬೆಟ್ಟುವಿನ ಗ್ಯಾರೇಜ್‌ ಒಂದರಲ್ಲಿ ಬುಧವಾರ ಸಂಭವಿಸಿದೆ.

ಮೃತರನ್ನು ಮಾಂಡವಿ ಖಾಸಗಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ಇವರು ತಮ್ಮ ಬಸ್‌ ಅನ್ನು ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದನ್ನು ನೋಡಲು ಬಂದಿದ್ದರು. ಈ ವೇಳೆ ಬಸ್‌ನ ಎದುರು ನಿಂತಿದ್ದ ವೇಳೆ ಚಾಲಕ ಬಸ್‌ ಚಲಾಯಿಸಿದ ಪರಿಣಾಮ ಅವರು ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಕಾರು ;ಸವಾರ ಕೂದಲೆಳೆಯ ಅಂತರದಲ್ಲಿ ಪಾರು..!

ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರಾಗಿದ್ದಾನೆ.

ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ ಕಡೆಗೆ ಬರುತ್ತಿದ್ದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯ ತೀವ್ರತೆಗೆ ಸವಾರನು ಕಾರಿನ ಗಾಜಿನ ಮೇಲೆ ಹಾರಿಬಿದ್ದು ತಲೆಗೆ ಗಾಯವಾಗಿದೆ.ನಿಯಂತ್ರಣ ತಪ್ಪಿದ ಕಾರಿನ ಚಕ್ರ ರಸ್ತೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣಿನ ಹೂತು ಹೋಗಿರುವುದಿಂದ ಅಲ್ಲಿಯೇ ನಿಂತು ಹೋಗಿದೆ‌.ಎದುರುಗಡೆಯಲ್ಲಿ ರಸ್ತೆಗೆ ಅಳವಡಿಸಲಾಗಿದ್ದ ನಾಮಫಲಕ ಇದ್ದು ಅದಕ್ಕೆ ಡಿಕ್ಕಿ ಹೊಡೆಯುತ್ತಿದ್ದರೆ ಇನ್ನಷ್ಟು ಅನಾಹುತ ಘಟನೆ ಹೆಚ್ಚುತ್ತಿತ್ತು.

ಕಾರಿನ ಹಿಂಭಾಗದಲ್ಲಿ ಟೂರಿಸ್ಟ್ ವಾಹನದ ಜಾಹೀರಾತು ಕಂಡುಬರುತ್ತಿದೆ.ದ್ವಿಚಕ್ರ ವಾಹನ ಕಾರಿನ ಮುಂಭಾಗದಲ್ಲಿ ಸಿಲುಕಿಕೊಂಡು ಸಂಪೂರ್ಣ ನುಜ್ಜುಗುಜ್ಜಾಗಿದೆ.ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಅಗಮಿಸಿದ್ದಾರೆ.ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.‌

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist