ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸದನದ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಬಿಜೆಪಿಯ 10 ಶಾಸಕರು ಅಧಿವೇಶನ ಮುಗಿಯವರೆಗೂ ಅಮಾನತು!

Twitter
Facebook
LinkedIn
WhatsApp
50 1

ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.ಆರ್ ಅಶೋಕ್, ವಿ ಸುನಿಲ್ ಕುಮಾರ್, ಉಮನಾಥ ಕೋಟ್ಯಾನ್, ಅಶ್ವಥ್ ನಾರಾಯಣ್, ಅರಗ ಜ್ಞಾನೇಂದ್ರ, ಧೀರಜ್ ಮುನಿರಾಜು, ಯಶ್ ಪಾಲ್ ಸುವರ್ಣ, ವೇದವಾಸ್ ಕಾಮತ್, ಭರತ್ ಶೆಟ್ಟಿ, ಅರವಿಂದ್ ಬೆಲ್ಲದ್ ಅಸಭ್ಯವಾಗಿ ವರ್ತಿಸಿದ್ದಕ್ಕೆ ಸ್ಪೀಕರ್ ಯುಟಿ ಖಾದರ್ ಹೆಸರನ್ನು ಗುರುತಿಸಿದ್ದಾರೆ ಮತ್ತು ಅಧಿವೇಶನ ಮುಗಿಯುವವರೆಗೂ ಶಾಸಕರನ್ನು ಅಮಾನತುಗೊಳಿಸಲಾಗಿದೆ.

 ಸದನದ ಶಿಸ್ತಿನ ನಿಯಮವನ್ನು ಉಲ್ಲಂಘನೆ ಮಾಡಿದಕ್ಕೆ ಅಮಾನತು. ಮತ್ತು ಸಧನವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.

ಕಲಾಪದ ವೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಸಂಬಂಧ ಸ್ಪೀಕರ್ ಯುಟಿ ಖಾದರ್ ಅವರಿ​ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದಾರೆ. ಇದೀಗ ಈ ದೂರಿನ ಅಧಾರದ ಮೇಲೆ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿ, ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ರಮ ಕೈಗೊಂಡಿರುವ ಸ್ಪೀಕರ್ ಯುಟಿ ಖಾದರ್ ಅವರು ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿದ್ದಾರೆ.

 ಪ್ರೋಟೋಕಾಲ್ ಪ್ರಕಾರ, ಸ್ಟೇಟ್ ಗೆಸ್ಟ್ ಎಂದು ಅಧಿಕಾರಿಗಳು ನಾಯಕರನ್ನ ಕರ್ಕೊಂಡು ಬಂದಿದ್ದಾರೆ. ಪ್ರೋಟೋಕಾಲ್ ಪ್ರಕಾರ ಅಧಿಕಾರಿಗಳು ನಡ್ಕೊಂಡಿದಾರೆ. ಸಿಂಪಲ್ ವಿಚಾರಕ್ಕೆ ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷನ ಮೇಲೆ ಪೇಪರ್ ಎಸೀತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಕಾನೂನು ಕ್ರಮ ಆಗಬೇಕು ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist