ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ : ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಯುವಕನ ಮನೆ ಮುಂದೆ ಯುವತಿಯ ಧರಣಿ..!

Twitter
Facebook
LinkedIn
WhatsApp
ವಿಟ್ಲ : ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಯುವಕನ ಮನೆ ಮುಂದೆ ಯುವತಿಯ ಧರಣಿ..!

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ನಡೆದಿದೆ. ಯುವತಿಯನ್ನು ಮನವೂಲಿಸಲು ವಿಫಲರಾದ ವಿಟ್ಲ ಪೆÇಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ.

ಉತ್ತರ ಭಾರತದ ಜಲಂದರ್ ಮೂಲದ ಯುವತಿ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ. ಮಂಗಳವಾರ ಸಾಯಂಕಾಲ ಅಡ್ಯನಡ್ಕದ ಮನೆ ಬಳಿಗೆ ಬಂದ ಸಂತ್ರಸ್ತ ಯುವತಿಗೆ ಪ್ರೀತಿ ಮಾಡುವುದಾಗಿ ಹೇಳಿದ ಯುವಕ ಸಿಕ್ಕಿಲ್ಲ. ಇದರಿಂದ ಯುವಕನನ್ನು ತನಗೆ ಒಪ್ಪಿಸುವಂತೆ ಪಟ್ಟು ಹಿಡಿದು ಮನೆಯ ಮುಂದೆ ಕೂತಿದ್ದಾಳೆ. ಸ್ಥಳೀಯರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಿಟ್ಲ ಠಾಣೆಯಿಂದ ಆಗಮಿಸಿದ ಪೆÇಲೀಸರು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ ಹಿನ್ನಲೆಯಲ್ಲಿ ಪೆÇಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ