ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

WhatsApp Update: ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ: ಬಂದಿದೆ ವಿನೂತನ ಫೀಚರ್

Twitter
Facebook
LinkedIn
WhatsApp
WhatsApp Update: ಕೂಡಲೇ ವಾಟ್ಸ್​ಆ್ಯಪ್ ಅಪ್ಡೇಟ್ ಮಾಡಿ: ಬಂದಿದೆ ವಿನೂತನ ಫೀಚರ್

ಮೆಟಾ (Meta) ಮಾಲೀಕತ್ವದ ವಾಟ್ಸ್​ಆ್ಯಪ್​​ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಫೀಚರ್​​ಗಳನ್ನು ಪರಿಚಯಿಸುತ್ತಲೇ ಬಂದಿದೆ. ಅತ್ಯಂತ ಸುಲಭವಾಗಿ ಕಾರ್ಯನಿರ್ವಹಿಸುವಂತಹ ಆಯ್ಕೆ ವಾಟ್ಸ್​ಆ್ಯಪ್ ನೀಡುತ್ತಿದೆ. ಈ ವರ್ಷವಂತು ವಾಟ್ಸ್​ಆ್ಯಪ್​ ಅನೇಕ ವಿನೂತನ ಅಪ್ಡೇಟ್​ಗಳನ್ನು ನೀಡಿ ಬಳಕೆದಾರರನ್ನು ಮತ್ತಷ್ಟು ಖುಷಿ ಪಡಿಸುತ್ತಿದೆ. ಇದೀಗ ವಾಟ್ಸ್​ಆ್ಯಪ್ (WhatsApp)​ ಮತ್ತೊಂದು ಪ್ರಮುಖ ಫೀಚರ್ಸ್‌ನಲ್ಲಿ ಹೊಸ ಬದಲಾವಣೆ ತಂದಿದೆ.

ಬಹುತೇಕ ಎಲ್ಲ ಬಳಕೆದಾರರು ಉಪಯೋಗಿಸುತ್ತಿರುವ ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ಹೊಸ ಅಪ್ಡೇಟ್ ಒಂದನ್ನು ನೀಡಲಾಗಿದೆ. ಇದೀಗ ನೀವು ವಾಟ್ಸ್​ಆ್ಯಪ್​ನಲ್ಲಿ ಯಾರಿಗಾದರು ಮಾಡಿದ ಮೆಸೇಜ್ (Message) ಅನ್ನು ಅವರಿಗೆ ಕಾಣದಂತೆ ಡಿಲೀಟ್ ಮಾಡಲು ಹೆಚ್ಚಿನ ಕಾಲವಕಾಶ ನೀಡಲಾಗಿದೆ.

ಪ್ರಸ್ತುತ ವಾಟ್ಸ್​ಆ್ಯಪ್​​ ಬಳಕೆದಾರರು ಡಿಲೀಟ್‌ ಫಾರ್‌ ಎವರಿಒನ್‌ ಫೀಚರ್​​ನಲ್ಲಿ ತಾವು ಸೆಂಡ್‌ ಮಾಡಿದ ಸಂದೇಶವನ್ನು ಹಂಚಿಕೊಂಡ ಸಮಯದಿಂದ ಒಂದು ಗಂಟೆ ಎಂಟು ನಿಮಿಷಗಳು ಮತ್ತು 16 ಸೆಕೆಂಡುಗಳ ಅವಧಿಯಲ್ಲಿ ಡಿಲೀಟ್‌ ಮಾಡಬಹುದು. ಆ ಸಮಯದ ಬಳಿಕ ಡಿಲೀಟ್‌ ಫಾರ್‌ ಎವರಿಒನ್‌ ಆಯ್ಕೆ ಕಾಣಿಸುವುದಿಲ್ಲ. ಇದೀಗ ಇದರ ಟೈಂ ಲಿಮಿಟ್‌ ಅನ್ನು ಹೆಚ್ಚಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ