ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Wimbledon Final ವಿಂಬಲ್ಡನ್ ಟ್ರೋಫಿಗಾಗಿಂದು ಜಬುರ್-ರೈಬಕಿನಾ ಸೆಣಸಾಟ

Twitter
Facebook
LinkedIn
WhatsApp
Wimbledon Final ವಿಂಬಲ್ಡನ್ ಟ್ರೋಫಿಗಾಗಿಂದು ಜಬುರ್-ರೈಬಕಿನಾ ಸೆಣಸಾಟ

19.44 ಕೋಟಿ ರುಪಾಯಿ: ವಿಜೇತರಿಗೆ ಸಿಗುವ ಬಹುಮಾನ ಮೊತ್ತ

9.74 ಕೋಟಿ ರುಪಾಯಿ: ರನ್ನರ್‌-ಅಪ್‌ಗೆ ಸಿಗುವ ಬಹುಮಾನ ಮೊತ್ತ

ಜೋಕೋ ಫೈನಲ್‌ಗೆ ಲಗ್ಗೆ

ಲಂಡನ್‌: 20 ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಳ ಒಡೆಯ, ಸರ್ಬಿಯಾದ ನೋವಾಕ್‌ ಜೋಕೋವಿಚ್‌ (Novak Djokovic) ವಿಂಬಲ್ಡನ್‌ ಟೆನಿಸ್‌ ಟೂರ್ನಿಯಲ್ಲಿ (Wimbledon Tennis Tournament) 8ನೇ ಬಾರಿ ಫೈನಲ್‌ ಪ್ರವೇಶಿಸಿದ್ದು, ಸತತ 4ನೇ ಪ್ರಶಸ್ತಿ ಗೆಲ್ಲುವತ್ತ ಮುನ್ನಡೆದಿದ್ದಾರೆ.

ವಿಶ್ವ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿರುವ ಜೋಕೋವಿಚ್‌ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ 12ನೇ ಶ್ರೇಯಾಂಕಿತ ಬ್ರಿಟನ್‌ನ ಕ್ಯಾಮರೂನ್‌ ನೂರಿ ವಿರುದ್ಧ 2​-6, 6​-3, 6-​2, 6​-4 ಸೆಟ್‌ಗಳಲ್ಲಿ ಗೆದ್ದು ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟರು. ಇದರೊಂದಿಗೆ ಚೊಚ್ಚಲ ಬಾರಿ ಫೈನಲ್‌ ತಲುಪುವ 26ರ ನೂರಿ ಕನಸು ಭಗ್ನಗೊಂಡಿತು. ಕಳೆದ ಮೂರೂ ಆವೃತ್ತಿಗಳಲ್ಲಿ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಜೋಕೋವಿಚ್‌ ಭಾನುವಾರ ಫೈನಲ್‌ನಲ್ಲಿ ಆಸ್ಪ್ರೇಲಿಯಾದ ನಿಕ್‌ ಕಿರಿಯೋಸ್‌ ವಿರುದ್ಧ ಸೆಣಸಾಡಲಿದ್ದಾರೆ.

ಕಿರಿಯೋಸ್‌ ಕ್ವಾರ್ಟರ್‌ನಲ್ಲಿ ಚಿಲಿಯ ಕ್ರಿಸ್ಟಿಯನ್‌ ಗರಿನ್‌ ವಿರುದ್ಧ 6-4,6-3,7-6(5)ರಲ್ಲಿ ಗೆದ್ದು ಮೊದಲ ಬಾರಿಗೆ ಗ್ರ್ಯಾನ್‌ ಸ್ಲಾಂ ಸೆಮೀಸ್‌ಗೇರಿದ್ದರು. ಸೆಮೀಸ್‌ನಲ್ಲಿ ಅವರು ದಾಖಲೆಯ 22 ಗ್ರ್ಯಾನ್‌ ಸ್ಲಾಂಗಳ ಒಡೆಯ ಸ್ಪೇನ್‌ನ ರಾಫೆಲ್‌ ನಡಾಲ್‌ ವಿರುದ್ಧ ಆಡಬೇಕಿತ್ತು. ಆದರೆ ಪಕ್ಕೆ ನೋವಿನಿಂದಾಗಿ ನಡಾಲ್‌ ಟೂರ್ನಿಯಿಂದ ಹೊರನಡೆದ ಕಾರಣ ಕಿರಿಯೋಸ್‌ ವಾಕ್‌ ಓವರ್‌ ಪಡೆದು ನೇರವಾಗಿ ಫೈನಲ್‌ಗೆ ಪ್ರವೇಶಿಸಿದ್ದರು.

ಮಲೇಷ್ಯಾ ಮಾಸ್ಟ​ರ್ಸ್‌: ಸಿಂಧು ಔಟ್‌, ಪ್ರಣಯ್‌ ಸೆಮೀಸ್‌ಗೆ

ಕೌಲಾಲಂಪುರ: ವಿಶ್ವ ನಂ.2 ಚೈನೀಸ್‌ ತೈಪೆಯ ತಾಯ್‌ ತ್ಸು ಯಿಂಗ್‌ಗೆ ಮತ್ತೊಮ್ಮೆ ಶರಣಾಗುವ ಮೂಲಕ ಭಾರತದ ಪಿ.ವಿ.ಸಿಂಧು ಮಲೇಷ್ಯಾ ಮಾಸ್ಟ​ರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಅಭಿಯಾನ ಕೊನೆಗೊಳಿಸಿದ್ದಾರೆ. ಕಳೆದ ವಾರ ಯಿಂಗ್‌ ವಿರುದ್ಧ ಮಲೇಷ್ಯಾ ಓಪನ್‌ ಟೂರ್ನಿಯಲ್ಲಿ ಕ್ವಾರ್ಟರ್‌ನಲ್ಲಿ ಪರಾಭವಗೊಂಡಿದ್ದ ಸಿಂಧು ಶುಕ್ರವಾರ 13​-21, 21-​12, 12-​21 ಗೇಮ್‌ಗಳಲ್ಲಿ ಸೋಲುಂಡರು. 

ಇದು ಯಿಂಗ್‌ ವಿರುದ್ಧ ಸಿಂಧುಗೆ ಸತತ 7ನೇ, ಒಟ್ಟಾರೆ 17ನೇ ಸೋಲು. ಇದೇ ವೇಳೆ ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌.ಪ್ರಣಯ್‌ ಜಪಾನಿನ ಕಂಟಾ ಸುನೇಯಮ ವಿರುದ್ಧ 25-23, 22-20 ನೇರ ಗೇಮ್‌ಗಳಿಂದ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist