ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Wimbledon Final ವಿಂಬಲ್ಡನ್ ಟ್ರೋಫಿಗಾಗಿಂದು ಜಬುರ್-ರೈಬಕಿನಾ ಸೆಣಸಾಟ

Twitter
Facebook
LinkedIn
WhatsApp
Wimbledon Final ವಿಂಬಲ್ಡನ್ ಟ್ರೋಫಿಗಾಗಿಂದು ಜಬುರ್-ರೈಬಕಿನಾ ಸೆಣಸಾಟ

19.44 ಕೋಟಿ ರುಪಾಯಿ: ವಿಜೇತರಿಗೆ ಸಿಗುವ ಬಹುಮಾನ ಮೊತ್ತ

9.74 ಕೋಟಿ ರುಪಾಯಿ: ರನ್ನರ್‌-ಅಪ್‌ಗೆ ಸಿಗುವ ಬಹುಮಾನ ಮೊತ್ತ

ಜೋಕೋ ಫೈನಲ್‌ಗೆ ಲಗ್ಗೆ

ಲಂಡನ್‌: 20 ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಳ ಒಡೆಯ, ಸರ್ಬಿಯಾದ ನೋವಾಕ್‌ ಜೋಕೋವಿಚ್‌ (Novak Djokovic) ವಿಂಬಲ್ಡನ್‌ ಟೆನಿಸ್‌ ಟೂರ್ನಿಯಲ್ಲಿ (Wimbledon Tennis Tournament) 8ನೇ ಬಾರಿ ಫೈನಲ್‌ ಪ್ರವೇಶಿಸಿದ್ದು, ಸತತ 4ನೇ ಪ್ರಶಸ್ತಿ ಗೆಲ್ಲುವತ್ತ ಮುನ್ನಡೆದಿದ್ದಾರೆ.

ವಿಶ್ವ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿರುವ ಜೋಕೋವಿಚ್‌ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ 12ನೇ ಶ್ರೇಯಾಂಕಿತ ಬ್ರಿಟನ್‌ನ ಕ್ಯಾಮರೂನ್‌ ನೂರಿ ವಿರುದ್ಧ 2​-6, 6​-3, 6-​2, 6​-4 ಸೆಟ್‌ಗಳಲ್ಲಿ ಗೆದ್ದು ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟರು. ಇದರೊಂದಿಗೆ ಚೊಚ್ಚಲ ಬಾರಿ ಫೈನಲ್‌ ತಲುಪುವ 26ರ ನೂರಿ ಕನಸು ಭಗ್ನಗೊಂಡಿತು. ಕಳೆದ ಮೂರೂ ಆವೃತ್ತಿಗಳಲ್ಲಿ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಜೋಕೋವಿಚ್‌ ಭಾನುವಾರ ಫೈನಲ್‌ನಲ್ಲಿ ಆಸ್ಪ್ರೇಲಿಯಾದ ನಿಕ್‌ ಕಿರಿಯೋಸ್‌ ವಿರುದ್ಧ ಸೆಣಸಾಡಲಿದ್ದಾರೆ.

ಕಿರಿಯೋಸ್‌ ಕ್ವಾರ್ಟರ್‌ನಲ್ಲಿ ಚಿಲಿಯ ಕ್ರಿಸ್ಟಿಯನ್‌ ಗರಿನ್‌ ವಿರುದ್ಧ 6-4,6-3,7-6(5)ರಲ್ಲಿ ಗೆದ್ದು ಮೊದಲ ಬಾರಿಗೆ ಗ್ರ್ಯಾನ್‌ ಸ್ಲಾಂ ಸೆಮೀಸ್‌ಗೇರಿದ್ದರು. ಸೆಮೀಸ್‌ನಲ್ಲಿ ಅವರು ದಾಖಲೆಯ 22 ಗ್ರ್ಯಾನ್‌ ಸ್ಲಾಂಗಳ ಒಡೆಯ ಸ್ಪೇನ್‌ನ ರಾಫೆಲ್‌ ನಡಾಲ್‌ ವಿರುದ್ಧ ಆಡಬೇಕಿತ್ತು. ಆದರೆ ಪಕ್ಕೆ ನೋವಿನಿಂದಾಗಿ ನಡಾಲ್‌ ಟೂರ್ನಿಯಿಂದ ಹೊರನಡೆದ ಕಾರಣ ಕಿರಿಯೋಸ್‌ ವಾಕ್‌ ಓವರ್‌ ಪಡೆದು ನೇರವಾಗಿ ಫೈನಲ್‌ಗೆ ಪ್ರವೇಶಿಸಿದ್ದರು.

ಮಲೇಷ್ಯಾ ಮಾಸ್ಟ​ರ್ಸ್‌: ಸಿಂಧು ಔಟ್‌, ಪ್ರಣಯ್‌ ಸೆಮೀಸ್‌ಗೆ

ಕೌಲಾಲಂಪುರ: ವಿಶ್ವ ನಂ.2 ಚೈನೀಸ್‌ ತೈಪೆಯ ತಾಯ್‌ ತ್ಸು ಯಿಂಗ್‌ಗೆ ಮತ್ತೊಮ್ಮೆ ಶರಣಾಗುವ ಮೂಲಕ ಭಾರತದ ಪಿ.ವಿ.ಸಿಂಧು ಮಲೇಷ್ಯಾ ಮಾಸ್ಟ​ರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಅಭಿಯಾನ ಕೊನೆಗೊಳಿಸಿದ್ದಾರೆ. ಕಳೆದ ವಾರ ಯಿಂಗ್‌ ವಿರುದ್ಧ ಮಲೇಷ್ಯಾ ಓಪನ್‌ ಟೂರ್ನಿಯಲ್ಲಿ ಕ್ವಾರ್ಟರ್‌ನಲ್ಲಿ ಪರಾಭವಗೊಂಡಿದ್ದ ಸಿಂಧು ಶುಕ್ರವಾರ 13​-21, 21-​12, 12-​21 ಗೇಮ್‌ಗಳಲ್ಲಿ ಸೋಲುಂಡರು. 

ಇದು ಯಿಂಗ್‌ ವಿರುದ್ಧ ಸಿಂಧುಗೆ ಸತತ 7ನೇ, ಒಟ್ಟಾರೆ 17ನೇ ಸೋಲು. ಇದೇ ವೇಳೆ ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌.ಪ್ರಣಯ್‌ ಜಪಾನಿನ ಕಂಟಾ ಸುನೇಯಮ ವಿರುದ್ಧ 25-23, 22-20 ನೇರ ಗೇಮ್‌ಗಳಿಂದ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ