ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತ ತಂಡದ ಪರ ಮಿಂಚುತ್ತಿರುವ ಯುವ ಆಟಗಾರರು ; ಮುಂದಿನ ಕ್ರಿಕೆಟ್ ಭವಿಷ್ಯಕ್ಕೆ ಯುವಪಡೆಯೇ ಆಸ್ತಿ..!

Twitter
Facebook
LinkedIn
WhatsApp
ಭಾರತ ತಂಡದ ಪರ ಮಿಂಚುತ್ತಿರುವ ಯುವ ಆಟಗಾರರು ; ಮುಂದಿನ ಕ್ರಿಕೆಟ್ ಭವಿಷ್ಯಕ್ಕೆ ಯುವಪಡೆಯೇ ಆಸ್ತಿ..!

ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಆರಂಭವಾದ ಸಮಯದಲ್ಲಿ ಭಾರತ ಭಾರಿ ಭೀಕರ ಸೋಲು ಕಂಡಿತ್ತು. ಮೊದಲ ಪಂದ್ಯಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದ ರೋಹಿತ್ ಶರ್ಮಾ ಪಡೆ ಮತ್ತೆ ದೊಡ್ಡ ಮಟ್ಟದಲ್ಲೇ ಕಂಬ್ಯಾಕ್ ಮಾಡಿತ್ತು. ಹೀಗೆ ಒಂದು ಸೋಲಿನ ನಂತರ ಎರಡು ಗೆಲುವನ್ನ ಸಾಧಿಸಿ, ಸರಣಿಯಲ್ಲಿ 2-1 ಅಂತರವನ್ನು ಕಾಪಾಡಿಕೊಂಡಿತ್ತು. ಹೀಗಾಗಿ 4ನೇ ಟೆಸ್ಟ್ ಪಂದ್ಯದಲ್ಲಿ ಗೆದ್ದೇ ಗೆಲ್ಲಬೇಕು ಅಂತಾ ಇಂಗ್ಲೆಂಡ್ ಪಡೆ ಅಖಾಡ ಪ್ರವೇಶ ಮಾಡಿತ್ತು. ಅದೇ ರೀತಿ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತವಾಗಿ ಆಡಿದ್ದ ಇಂಗ್ಲೆಂಡ್ ತಂಡ, ಭಾರತಕ್ಕೆ ಸವಾಲಿನ ಮೊತ್ತ ನೀಡಿತ್ತು.

ಭಾರತ ತಂಡದ ಪರ ಮಿಂಚುತ್ತಿರುವ ಯುವ ಆಟಗಾರರು ; ಮುಂದಿನ ಕ್ರಿಕೆಟ್ ಭವಿಷ್ಯಕ್ಕೆ ಯುವಪಡೆಯೇ ಆಸ್ತಿ..!

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 353 ರನ್ ಮೊತ್ತ ಕಲೆಹಾಕಿತ್ತು. ರಾಂಚಿ ಬೌಲಿಂಗ್ ಪಿಚ್‌ಗೆ ಇದು ದೊಡ್ಡ ಸ್ಕೋರ್ ಆಗಿರುತ್ತೆ. ಹೀಗಿದ್ದಾಗ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ತರಗೆಲೆ ರೀತಿ ಔಟ್ ಆಗಲು ಶುರು ಮಾಡಿದ್ರು. ಎದ್ದೂ ಬಿದ್ದು ಭಾರತ 300 ರನ್ ಗಡಿ ದಾಟಿತ್ತು. ಹೀಗಾಗಿ ಇಂಗ್ಲೆಂಡ್ ತಂಡಕ್ಕೆ ಭಾರತ 40ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಬಿಟ್ಟುಕೊಟ್ಟಿತ್ತು. ನಂತರ 2ನೇ ಇನ್ನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್, ಭರ್ಜರಿ ರನ್ ಕಲೆಹಾಕುವ ನಿರೀಕ್ಷೆಯಲ್ಲಿತ್ತು. ಆದ್ರೆ ಭಾರತದ ಸ್ಪಿನ್ ಬೌಲಿಂಗ್ ದಾಳಿಗೆ ನರಳಿ ಕೇವಲ 145 ರನ್‌ಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತಕ್ಕೆ ಕೇವಲ 192 ರನ್‌ಗಳ ಗುರಿ ನೀಡಿತ್ತು ಇಂಗ್ಲೆಂಡ್.

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಈ ಗೆಲುವಿನ ಮೂಲಕ ಹೊಸ ಹುಮ್ಮಸ್ಸು ತುಂಬಿಕೊಂಡಿದೆ ಅದ್ರಲ್ಲೂ ಇಂಗ್ಲೆಂಡ್ ತಂಡ ಭಾರತದ ಸ್ಪಿನ್ ಬೌಲಿಂಗ್ ದಾಳಿಗೆ ತರಗೆಲೆ ರೀತಿ ಹಾರಿ ಹೋಗಿದೆ. ಭಾರತ ಮತ್ತೊಮ್ಮೆ ತನ್ನ ಸಾಮರ್ಥ್ಯ ಪ್ರದರ್ಶನ ಮಾಡಿದೆ. ಈ ಮೂಲಕ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ಗೆ ಮತ್ತಷ್ಟು ಹತ್ತಿರವಾಗಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೂಡ ಈಗ, ಭರ್ಜರಿ ಗೆಲುವಿನ ಮೂಲಕ ಸಖತ್ ಖುಷಿಯಾಗಿದ್ದಾರೆ. ಭಾರತ ತಂಡದ ಪರ ಮಿಂಚುತ್ತಿರುವ ಯುವ ಆಟಗಾರರು ; ಮುಂದಿನ ಕ್ರಿಕೆಟ್ ಭವಿಷ್ಯಕ್ಕೆ ಯುವಪಡೆಯೇ ಆಸ್ತಿ..!

ಭಾರತಕ್ಕೆ ನೆರವಾಗಿದ್ದು ಯುವ ಪಡೆ!! ಇಂಗ್ಲೆಂಡ್ ವಿರುದ್ಧ ಭಾರತ ಕ್ರಿಕೆಟ್ ತಂಡಕ್ಕೆ ನೆರವಾಗಿ ನಿಂತಿದ್ದು ಯುವ ಪಡೆ. ಇಂಗ್ಲೆಂಡ್ ತಂಡ ಉತ್ತಮವಾಗಿ ಬೌಲಿಂಗ್ ಮಾಡಿದರೂ ಅದನ್ನ ನಿಖರವಾಗಿ ಎದುರಿಸಿದ ಭಾರತೀಯ ಕ್ರಿಕೆಟ್ ತಂಡದ ಯುವ ದಾಂಡಿಗರು, ದೊಡ್ಡ ಹೊಡೆತಗಳಿಗೆ ಕೈ ಹಾಕದೆ ನಿಧಾನ ನಿಧಾನ ಗುರಿ ತಲುಪಿದರು. ಮತ್ತೊಂದು ಕಡೆ ಶುಭಮನ್ ಗಿಲ್ & ಧ್ರುವ್ ಜುರೇಲ್ ಜೋಡಿ ಇಂದು ಕಮಾಲ್ ಮಾಡಿಬಿಟ್ಟಿತು. ಈ ಮೂಲಕ ಯುವ ಪಡೆ ಕ್ರಿಕೆಟ್ ಇತಿಹಾಸದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಹೊಸ ವೇದಿಕೆ ಒದಗಿಸಿದೆ.

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಈ ಗೆಲುವಿನ ಮೂಲಕ ಹೊಸ ಹುಮ್ಮಸ್ಸು ತುಂಬಿಕೊಂಡಿದೆ ಅದ್ರಲ್ಲೂ ಇಂಗ್ಲೆಂಡ್ ತಂಡ ಭಾರತದ ಸ್ಪಿನ್ ಬೌಲಿಂಗ್ ದಾಳಿಗೆ ತರಗೆಲೆ ರೀತಿ ಹಾರಿ ಹೋಗಿದೆ. ಭಾರತ ಮತ್ತೊಮ್ಮೆ ತನ್ನ ಸಾಮರ್ಥ್ಯ ಪ್ರದರ್ಶನ ಮಾಡಿದೆ. ಈ ಮೂಲಕ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ಗೆ ಮತ್ತಷ್ಟು ಹತ್ತಿರವಾಗಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೂಡ ಈಗ, ಭರ್ಜರಿ ಗೆಲುವಿನ ಮೂಲಕ ಸಖತ್ ಖುಷಿಯಾಗಿದ್ದಾರೆ.

ಭಾರತ ತಂಡದ ಪರ ಮಿಂಚುತ್ತಿರುವ ಯುವ ಆಟಗಾರರು ; ಮುಂದಿನ ಕ್ರಿಕೆಟ್ ಭವಿಷ್ಯಕ್ಕೆ ಯುವಪಡೆಯೇ ಆಸ್ತಿ..!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist