ಸೋಮವಾರ, ಮೇ 20, 2024
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಗ್ನಿವೀರರಿಗಷ್ಟೇ ಸೇನೆಯಲ್ಲಿ ಎಂಟ್ರಿ: ವೈದ್ಯ, ತಾಂತ್ರಿಕ ಸಿಬ್ಬಂದಿ ಹೊರತುಪಡಿಸಿ ಮಿಕ್ಕವರಿಗೆ ಅವಕಾಶವಿಲ್ಲ!

Twitter
Facebook
LinkedIn
WhatsApp
ಅಗ್ನಿವೀರರಿಗಷ್ಟೇ ಸೇನೆಯಲ್ಲಿ ಎಂಟ್ರಿ: ವೈದ್ಯ, ತಾಂತ್ರಿಕ ಸಿಬ್ಬಂದಿ ಹೊರತುಪಡಿಸಿ ಮಿಕ್ಕವರಿಗೆ ಅವಕಾಶವಿಲ್ಲ!

ನವದೆಹಲಿ(ಜೂ.21): ‘ಅಗ್ನಿಪಥ’ ಯೋಜನೆಯಡಿ ನಾಲ್ಕು ವರ್ಷಗಳಷ್ಟುಅಲ್ಪ ಅವಧಿಗೆ ಯುವಕರನ್ನು ಸೇನಾಪಡೆಗಳಿಗೆ ನೇಮಕ ಮಾಡಿಕೊಳ್ಳುವ ಸಂಬಂಧ ವಾಯುಪಡೆ ಬಳಿಕ ಇದೀಗ ಭೂಸೇನೆ ಕೂಡ ಮಾರ್ಗಸೂಚಿ ಹಾಗೂ ನಿಯಮಾವಳಿಗಳನ್ನು ಒಳಗೊಂಡ ಅಧಿಸೂಚನೆ ಪ್ರಕಟಿಸಿದೆ. ಅಗ್ನಿಪಥ ಯೋಜನೆ ಜಾರಿಯೊಂದಿಗೆ, ಭೂಸೇನೆಯ ಸಾಮಾನ್ಯ ನೇಮಕಾತಿಯಲ್ಲಿ ಅಗ್ನಿವೀರರಿಗಷ್ಟೇ ಅವಕಾಶ ಇರಲಿದೆ. ಅಂದರೆ, ಅಗ್ನಿವೀರರಾಗಿ ಸೇವೆ ಸಲ್ಲಿಸದಂತಹ ವ್ಯಕ್ತಿಗಳು ಸೇನೆಯಲ್ಲಿ ಪ್ರವೇಶ ಪಡೆಯುವುದು ಇನ್ನು ಸಾಧ್ಯವಿಲ್ಲ. ಆದರೆ ಇದು ವೈದ್ಯಕೀಯ ವಿಭಾಗದಂತಹ ತಾಂತ್ರಿಕ ವಿಭಾಗಗಳಿಗೆ ಅನ್ವಯವಾಗುವುದಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.

ನಾಲ್ಕು ವರ್ಷಗಳ ಸೇವಾವಧಿ ಸಲ್ಲಿಸಿದವರ ಪೈಕಿ ಶೇ.25 ಮಂದಿಯನ್ನು ಸೇನೆಗೆ ಸಾಮಾನ್ಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆದರೆ ಆ ರೀತಿ ಆಯ್ಕೆಯಾದವರಿಗೆ ದೊರೆಯುವ ಸೇವಾ ನಿಧಿಯಲ್ಲಿ ಸರ್ಕಾರ ಪಾಲು ಇರುವುದಿಲ್ಲ. ಅಂದರೆ ಶೇ.75ರಷ್ಟುಅಭ್ಯರ್ಥಿಗಳಿಗೆ 10.04 ಲಕ್ಷ ರು. (ಬಡ್ಡಿ ಹೊರತುಪಡಿಸಿ) ಪ್ಯಾಕೇಜ್‌ ಸಿಕ್ಕರೆ, ಸೇನೆಗೆ ಆಯ್ಕೆಯಾದವರಿಗೆ ಸೇವಾವಧಿಯಲ್ಲಿ ತಮ್ಮ ವೇತನದಿಂದ ಕಡಿತಗೊಂಡ ಮೊತ್ತವಾದ 5.02 ಲಕ್ಷ ರು. (ಬಡ್ಡಿ ಹೊರತುಪಡಿಸಿ) ಮಾತ್ರ ಸಿಗಲಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ