ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅದ್ಭುತವಾದ ವನ ರಾಶಿಗಳ ಸಂಗಮ ಕೊಡಗಿನ ಕರಿಕೆ ಕಾಡುಗಳು!!

Twitter
Facebook
LinkedIn
WhatsApp
ಅದ್ಭುತವಾದ ವನ ರಾಶಿಗಳ ಸಂಗಮ ಕೊಡಗಿನ ಕರಿಕೆ ಕಾಡುಗಳು!!

ಕೊಡಗು ಪಶ್ಚಿಮ ಘಟ್ಟದಲ್ಲಿ ಬರುವ ಅಪೂರ್ವ ಜಿಲ್ಲೆ. ಈ ಕೊಡಗಿನ ಅಂಚಿನಲ್ಲಿ ಬರುವ ಕರಿಕೆ ಎಂಬ ಪ್ರದೇಶದಲ್ಲಿ ಬ್ರಹ್ಮಗಿರಿ ಪರ್ವತಗಳು ಹಾದುಹೋಗುತ್ತವೆ.

ಈ ಬ್ರಹ್ಮಗಿರಿ ಪರ್ವತಗಳು ಒಳಗೊಳ್ಳುವ ಕರಿಕೆ ಅರಣ್ಯ ವಿಶೇಷವಾದ ಮರ, ಸಸ್ಯಗಳಿಂದ ಕೂಡಿರುವ ಪ್ರದೇಶ. ಎಲ್ಲಿಯೂ ಕಾಣಸಿಗದ ಅಪೂರ್ವ ಅರಣ್ಯಗಳನ್ನು ಇಲ್ಲಿ ನಾವು ಕಾಣಬಹುದು. ಕೇರಳದ ಪಾಣತ್ತೂರು ಗಡಿಪ್ರದೇಶದಲ್ಲಿ ಹಾಗೂ ಕೊಡಗಿನ ಭಾಗಮಂಡಲದ ಪ್ರದೇಶದವರೆಗೆ ಈ ಕಾಡುಗಳು ವ್ಯಾಪಿಸಿವೆ.

ಈ ಕಾಡುಗಳಲ್ಲಿ ವಿಶಿಷ್ಟವಾದ ಮರಗಳು ಕಂಡುಬರುತ್ತವೆ. ಈ ರೀತಿ ಕಂಡುಬರುವ ಕಾಡುಗಳು ಬೇರೆ ಎಲ್ಲಿಯೂ ಕಂಡುಬರುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.
ಈ ಕಾಡುಗಳಲ್ಲಿ  ಹೇರಳವಾಗಿ ಔಷಧಿ ಸಸ್ಯಗಳು ಕಂಡುಬರುತ್ತಿರುವುದು ಇನ್ನೊಂದು ವಿಶೇಷ. ಇಂತಹ ಅರಣ್ಯಗಳನ್ನು ಸಂರಕ್ಷಿಸ ಬೇಕಾಗಿದ್ದು ನಮ್ಮೆಲ್ಲರ ಕರ್ತವ್ಯವೂ ಹೌದು.

ನೇರವಾಗಿ ಬೆಳೆಯುವಂತಹ ವಿವಿಧ ಜಾತಿಯ ಮರಗಳು ಈ ಕಾಡುಗಳಲ್ಲಿ ಕಂಡು ಬರುತ್ತಿದೆ. ಅದೇ ರೀತಿ ಔಷಧದ ವಿವಿಧ ಜಾತಿಯ ಸಸ್ಯಗಳು ಕಂಡುಬರುತ್ತಿರುವುದು ಬೇರೆ ಯಾವ ಪ್ರದೇಶದಲ್ಲಿ ಕಾಣಲು ಸಾಧ್ಯವಿಲ್ಲ ಎನ್ನುತ್ತಾರೆ ತಜ್ಞರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು