ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ಪ ಅಂಬಾರಿ ಹೊತ್ತಿದ್ದ ಅಂತ ಮರಿ ಆನೆಗೆ ಅಂಬಾರಿ ಕೊಡಲು ಆಗುತ್ತಾ? -ಸಿಪಿ ಯೋಗೇಶ್ವರ್ ಪ್ರಶ್ನೆ.

Twitter
Facebook
LinkedIn
WhatsApp
ಅಪ್ಪ ಅಂಬಾರಿ ಹೊತ್ತಿದ್ದ ಅಂತ ಮರಿ ಆನೆಗೆ ಅಂಬಾರಿ ಕೊಡಲು ಆಗುತ್ತಾ? -ಸಿಪಿ ಯೋಗೇಶ್ವರ್ ಪ್ರಶ್ನೆ.

ಮೈಸೂರು:ಅಂಬಾರಿ ಹೋರಲು ಸಾಮಾರ್ಥ್ಯ ಇರಬೇಕು. ಅಪ್ಪ ಅಂಬಾರಿ ಹೊತ್ತಿದ್ದ ಎಂದು ಮಗನಿಗೆ ಕೊಡಲು ಸಾಧ್ಯವೇ? ಎಂದು ಸಚಿವ ಸಿಪಿ ಯೋಗೇಶ್ವರ್ ಸಿಎಂ ಪುತ್ರ ವಿಜಯೇಂದ್ರನಿಗೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಮತ್ತೆ ಸಿಎಂ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿರುವ ನಾಯಕತ್ವದ ವಿಷಯವನ್ನು ಬಗೆಹರಿಸಲು ಬಿಜೆಪಿ ವರಿಷ್ಠರು ಸಹಾಯ ಮಾಡುವ ವಿಶ್ವಾಸವಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.

ಅಂಬಾರಿ ಹೋರಲು ಯಾವ ಆನೆ ಸೂಕ್ತ ಅಂತ ಗೊತ್ತಿದೆ. ಜನರು ದೇವಸ್ಥಾನಕ್ಕೆ ಹೋದರೆ ರಾಜ ಗೋಪುರಕ್ಕೆ ಕೈಮುಗಿದು ಹೋಗುತ್ತಾರೆ. ಆದರೆ ಕೆಳಗಿರುವ ಫೌಂಡೇಶ್ ಚಪ್ಪಡಿ ಕಲ್ಲುಗಳಿಗೆ ಚಪ್ಪಲಿ ಬಿಟ್ಟು ಹೋಗುತ್ತಾರೆ. ಅದೇ ರೀತಿ ನಮ್ಮ ಸ್ಥಿತಿ ಆಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಶ್ರಮಿಸಿದ್ದೇವೆ. ಆದರೆ ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು ಬೇಸರಗೊಂಡರು.
ಸಿಎಂ ಯಡಿಯೂರಪ್ಪ ವಿರುದ್ಧ ತಮ್ಮದೇ ಪಕ್ಷದ ಪ್ರವಾಸೋದ್ಯಮ ಸಚಿವ ಸಿ.ಪಿ‌.ಯೋಗೇಶ್ವರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ರಾಜ್ಯ ಬಿಜೆಪಿ ಪಕ್ಷ ಮುಜುಗರಕ್ಕೆ ಒಳಗಾಗಿದೆ. ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಮಾತನಾಡೋದು ಸರ್ವೇ ಸಾಮಾನ್ಯ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು