ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ತಾನ ಘರ್ಷಣೆಯಲ್ಲಿ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸಾವು!

Twitter
Facebook
LinkedIn
WhatsApp
ಅಫ್ಘಾನಿಸ್ತಾನ ಘರ್ಷಣೆಯಲ್ಲಿ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸಾವು!

ಅಘ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ರಾಯಿಟರ್ಸ್ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಸಾವನ್ನಪ್ಪಿದ್ದಾರೆ ಎಂದು ಟೋಲೋ ನ್ಯೂಸ್ ಶುಕ್ರವಾರ ವರದಿ ಮಾಡಿದೆ.
ಕಂದಹಾರ್‌ನಲ್ಲಿ ನಡೆಯುತ್ತಿರುವ ಘರ್ಷಣೆಯ ಬಗ್ಗೆ ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಭಾರತೀಯ ಪತ್ರಕರ್ತ ಸಿದ್ದಿಕಿ ವರದಿ ಮಾಡುತ್ತಿದ್ದರು.
ಪಾಕಿಸ್ತಾನದೊಂದಿಗೆ ಹೊಂದಿರುವ ಪ್ರಮುಖ ಗಡಿಯನ್ನು ಮರುಪಡೆಯಲು ಅಫ್ಘಾನ್‌ ಕಾರ್ಯಾಚರಣೆ ಆರಂಭಿಸಿದ ನಂತರ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ಗಳೊಂದಿಗೆ ಘರ್ಷಣೆ ನಡೆಸಿದವು ಎಂದು ಎಎಫ್‌ಪಿ ವರದಿ ಮಾಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು