ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ಸಾವಿರ ದಾಟಿದ ಸಾವಿನ ಸಂಖ್ಯೆ

Twitter
Facebook
LinkedIn
WhatsApp
ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ಸಾವಿರ ದಾಟಿದ ಸಾವಿನ ಸಂಖ್ಯೆ

ಕಾಬುಲ್: ಪೂರ್ವ ಅಫ್ಘಾನಿಸ್ತಾನ ಸಂಭವಿಸಿದ ಭೂಕಂಪದಲ್ಲಿ 1000 ಜನರು ಸಾವನ್ನಪ್ಪಿದ್ದಾರೆ 1500 ಜನರು ಗಾಯಗೊಂಡಿದ್ದಾರೆ ಎಂದು ಆಫ್ಘಾನಿಸ್ತಾನದ ಸರ್ಕಾರಿ ಸಂಸ್ಥೆ ಹೇಳಿದೆ .ಕಳೆದ ವರ್ಷ ದೇಶವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡು ನಂತರ ಮತ್ತು ಅದರ ಇತಿಹಾಸದಲ್ಲಿ ಸುದೀರ್ಘ ಯುದ್ಧದಿಂದ ಯುಎಸ್ ಮಿಲಿಟರಿಯನ್ನು ಹಿಂತೆಗೆದುಕೊಂಡ ನಂತರ ಅನೇಕ ಅಂತರಾಷ್ಟ್ರೀಯ ನೆರವು ಸಂಸ್ಥೆಗಳು ಅಫ್ಘಾನಿಸ್ತಾನವನ್ನು ತೊರೆದ ಕಾರಣದಿಂದ ರಕ್ಷಣಾ ಕಾರ್ಯಗಳು ಜಟಿಲವಾಗಿ ಇರುವ ಸಾಧ್ಯತೆ ಇದೆ.

ತಾಲಿಬಾನ್ ಉಗ್ರರ ಕ್ರೌರ್ಯದ ಆಡಳಿತ ಮತ್ತು ವಿಪರೀತ ಆರ್ಥಿಕ ಸಂಕಷ್ಟದ ಸಮಸ್ಯೆಗಳ ಮಧ್ಯೆ ಹೈರಾಣಾಗಿದ್ದ ಅಫ್ಘಾನಿಸ್ತಾನ ಜನತೆಗೆ ಪ್ರಕೃತಿ ಕೂಡ ಆಘಾತ ನೀಡಿದೆ. ಬುಧವಾರ ತೀವ್ರ ಸ್ವರೂಪದಲ್ಲಿ ನಡುಗಿದ ಭೂಮಿ ಸಾವಿರಾರು ಜನರನ್ನು ಬಲಿಪಡೆದುಕೊಂಡಿದೆ. ಎತ್ತ ಕಣ್ಣು ಹಾಯಿಸಿದರೂ ಪುಡಿ ಪುಡಿಯಾಗಿರುವ ಕಟ್ಟಡಗಳು, ಹೆಣಗಳ ರಾಶಿ ಕಾಣಿಸುತ್ತಿವೆ. ಜನರ ಆಕ್ರಂಧನ ಮುಗಿಲುಮುಟ್ಟಿದೆ.

“ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಜನರು ಒಂದಾದ ಮೇಲೊಂದು ಗೋರಿಗಳನ್ನು ತೋಡುತ್ತಲೇ ಇದ್ದಾರೆ” ಎಂದು ಪಾಕ್ಟಿಕಾ ಪ್ರಾಂತ್ಯದ ಮಾಹಿತಿ ಮತ್ತು ಸಂಸ್ಕೃತಿ ಇಲಾಖೆ ಮುಖ್ಯಸ್ಥ ಅಮಿನ್ ಹುಜೈಫಾ, ಹೆಣಗಳನ್ನು ಸಾಲು ಸಾಲು ಹೂತು ಹಾಕುತ್ತಿರುವುದಾಗಿ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist