ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೂಲ್‌ನಲ್ಲಿ ನಂದಿನಿ ವಿಲೀನ ಇಲ್ಲ: ಸಚಿವ ಮಾಧುಸ್ವಾಮಿ

Twitter
Facebook
LinkedIn
WhatsApp
madhuswamy 15753074481660439370

ವಿಧಾನ ಪರಿಷತ್‌(ಫೆ.22):  ಕೆಎಂಎಫ್‌ನ ‘ನಂದಿನಿ ಬ್ರ್ಯಾಂಡ್‌’ ಅನ್ನು ಅಮೂಲ್‌ ಜತೆಗೆ ವಿಲೀನಗೊಳಿಸಲು ಸಾಧ್ಯವಿಲ್ಲ. ಇದಕ್ಕೆ ಕಾನೂನಿನಲ್ಲಿ ಅವಕಾಶವೂ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಮಂಗಳವಾರ ವಿಧಾನಷರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಅವರು, ‘ಕೆಎಂಎಫ್‌ನ ನಂದಿನಿ ಬ್ರ್ಯಾಂಡ್‌ ಅನ್ನು ಅಮೂಲ್‌ ಜತೆಗೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವಿಲೀನಗೊಳಿಸುವಂತೆ ಹೇಳಿಲ್ಲ. ಹೆಚ್ಚು ಬೇಡಿಕೆಯಿರುವ ಕಡೆ ಏಕರೂಪದ ಬ್ರ್ಯಾಂಡ್‌ ಮಾರಾಟದ ಬಗ್ಗೆ ಮಾತನಾಡಿದ್ದರು. ಮಾರುಕಟ್ಟೆಯಲ್ಲಿ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳಿಗೆ ಉತ್ತಮ ಬೇಡಿಕೆಯಿದೆ. ಹೀಗಾಗಿ ಈ ಬ್ರ್ಯಾಂಡ್‌ ಅನ್ನು ಅಮೂಲ್‌ ಜತೆಗೆ ವಿಲೀನಗೊಳಿಸುವುದಿಲ್ಲ’ ಎಂದು ವಿರೋಧ ಪಕ್ಷಗಳಿಗೆ ಸ್ಪಷ್ಟಪಡಿಸಿದರು.

ಈ ವೇಳೆ ಜೆಡಿಎಸ್‌ ಸದಸ್ಯ ಟಿ.ಎ.ಶರವಣ ಮಾತನಾಡಿ, ಎಚ್‌.ಡಿ.ರೇವಣ್ಣ ಅವರು ಕೆಎಂಎಫ್‌ ಸಂಸ್ಥೆಯನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ‘ರೇವಣ್ಣ ಕಣ್ಣು ಬಿಡುವುದಕ್ಕೂ ಮುಂಚೆ ನಾನು ಐದೂವರೆ ವರ್ಷ ಕೆಎಂಎಫ್‌ ಅಧ್ಯಕ್ಷನಾಗಿದ್ದೆ. ಎರಡು ವರ್ಷ ಅಧ್ಯಕ್ಷರಾಗಿದ್ದ ಎಚ್‌.ಡಿ.ರೇವಣ್ಣ ಅವರು ಕೆಎಂಎಫ್‌ನ ಹಾಲಿನ ಪೌಡರ್‌ ಘಟಕ, ಫೀಡ್‌ ಘಟಕವನ್ನು ಹಾಸನಕ್ಕೆ ಕೊಂಡೊಯ್ದಿದ್ದೇ ಸಾಧನೆಯಾಗಿದೆ’ ಎಂದು ತಿರುಗೇಟು ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist