ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರುಣ್‌ ಸಿಂಗ್‌ ಕೇಂದ್ರದ ದಲ್ಲಾಳಿ, ಇಂತವರಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವ ತಿಳಿಸಬೇಕು ಎ೦ದ ಹೆಚ್‌ಡಿಕೆ.

Twitter
Facebook
LinkedIn
WhatsApp
ಅರುಣ್‌ ಸಿಂಗ್‌ ಕೇಂದ್ರದ ದಲ್ಲಾಳಿ, ಇಂತವರಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವ ತಿಳಿಸಬೇಕು ಎ೦ದ ಹೆಚ್‌ಡಿಕೆ.

ಮೈಸೂರು: ಅರುಣ್‌ ಸಿಂಗ್‌ ಅವರು ಕೇಂದ್ರ ಸರ್ಕಾರದ ದಲ್ಲಾಳಿ. ರಾಜ್ಯಕ್ಕೆ ಆಗಮಿಸುವ ಈ ರೀತಿಯಾದ ದಲ್ಲಾಳಿಗಳಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವವನ್ನು ತಿಳಿಸಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಮುಳುಗುತ್ತಿರುವ ಹಡಗು ಎಂದ ಅರುಣ್‌ ಸಿಂಗ್‌ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಮೈಸೂರು ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಏಕೆ ಅರುಣ್‌ ಸಿಂಗ್‌ ಅವರು ಬೆಂಬಲ ಕೇಳಿದ್ದು?. ಬಿಜೆಪಿ ನಾಯಕರು ಏಕೆ ಸಾ.ರಾ ಮಹೇಶ್ ಅವರ ಕಚೇರಿಗೆ ಬಂದಿದ್ದು?. ಅವರ ಬಳಿಗೆ ನಾವೇನು ಬೆಂಬಲ ಕೋರಿ ಹೋಗಿಲ್ಲ. ಜೆಡಿಎಸ್‌ ಕುರಿತು ಮಾತನಾಡಿದವರು ಯಾರ್‍ಯಾರು ಏನೇನಾಗಿದ್ದಾರೆ ಎನ್ನುಬ ಬಗ್ಗೆ ಇತಿಹಾಸವಿದೆ. ಜೆಡಿಎಸ್‌ನ ಫ್ಯೂಸ್‌ ಕೀಳಲು ಯಾರಿಗೂ ಆಗಲ್ಲ. ಜೆಡಿಎಸ್‌ನ ತಳಹದಿ ಭದ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂಗೆ ದೇವೇಗೌಡರು ಮಾರ್ಗದರ್ಶನ ನೀಡುತ್ತಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಬಸವರಾಜ ಬೊಮ್ಮಾಯಿ ಅವರು ಅಧಿಕಾರ ತೆಗೆದುಕೊಂಡ ಬಳಿಕ ದೇವೇಗೌರನ್ನು ಭೇಟಿಯಾಗಿದ್ದರು. ಬಳಿಕ ದೂರವಾಣಿಯಲ್ಲೂ ದೇವೇಗೌಡರು ಸಿಎಂ ಅವರನ್ನು ಸಂಪರ್ಕಿಸಿದ ಬಗ್ಗೆ ಮಾಹಿತಿ ಇಲ್ಲ. ಸಂಪರ್ಕವೇ ಇಲ್ಲದಿದ್ದರೆ ಮಾರ್ಗದರ್ಶನದ ವಿಚಾರ ಬರುವುದಿಲ್ಲ” ಎಂದಿದ್ದಾರೆ.
“ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಒಂದು ತಿಂಗಳಾಗಿದೆ. ಈಗಲೇ ಸರ್ಕಾರ ನಡೆಯುತ್ತಿದೆ ಎಂದು ಹೇಳುವುದು ಕಷ್ಟ. ಹಳೆ ಇಂಜಿನ್‌ ಕೆಟ್ಟು ಹೋಗಿದೆ ಎಂದು ಹೊಸ ಇಂಜಿನ್‌ ಹಾಕಲಾಗಿದೆ. ಆದರೆ, ಬೋಗಿಯ ಇಂಜಿನ್‌ಗಳೆಲ್ಲವೂ ಕೊಳೆತು ಹೋಗಿವೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು