ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಜುನ್ ಕಪೂರ್ -ಮಲೈಕಾ ಅರೋರಾ ಮ್ಯಾರೇಜ್ ಡೇಟ್ ಫಿಕ್ಸ್

Twitter
Facebook
LinkedIn
WhatsApp
ಅರ್ಜುನ್ ಕಪೂರ್ -ಮಲೈಕಾ ಅರೋರಾ ಮ್ಯಾರೇಜ್ ಡೇಟ್ ಫಿಕ್ಸ್

ಬಾಲಿವುಡ್‌ನ ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿಯ ನಂತರ ಮತ್ತೊಂದು ಸ್ಟಾರ್ ಜೋಡಿ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹೀಗೊಂದು ಸುದ್ದಿ ಬಾಲಿವುಡ್ ಗಲ್ಲಿನಲ್ಲಿ ಸಿಕ್ಕಾಪಟ್ಟೆ ಸಂಚಲನ ಮೂಡಿಸುತ್ತಿದೆ.

ರಣ್‌ಬೀರ್ ಮತ್ತ ಆಲಿಯಾ ಮದುವೆಯ ನಂತರ ಬಿಟೌನ್ ಲವ್ ಬರ್ಡ್ಸ್ ಎಂದೇ ಫೇಮಸ್ ಆಗಿರುವ ಜೋಡಿ ಅರ್ಜುನ್ ಕಪೂರ್ ಮತ್ತು ಮಲೈಕಾ ಮದುವೆ ಯಾವಾಗ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇದೇ ವರ್ಷದ ಕೊನೆಗೆ ಹಸೆಮಣೆ ಏರಲು ಈ ಜೋಡಿ ರೆಡಿಯಾಗಿದೆ.

ಕಪೂರ್ ಕುಟುಂಬದ ಕುಡಿ ಅರ್ಜುನ್ ಮತ್ತು ಮಲೈಕಾ ತಮ್ಮ ಹಲವು ವರ್ಷಗಳ ಪ್ರೀತಿಗೆ ಮದುವೆ ಎಂಬ ಮೂರಕ್ಷರದ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಇದೇ ವರ್ಷ ನವೆಂಬರ್ ಕೊನೆಯಲ್ಲಿ ಮದುವೆ ಆಗಲು ನಿರ್ಧರಿಸಿದ್ದಾರೆ. ಯಾವುದೇ ಆಡಂಬರವಿಲ್ಲದೇ ಸರಳವಾಗಿ ಮದುವೆಯಾಗಲು ಈ ಜೋಡಿ ಯೋಚಿಸಿದೆಯಂತೆ.

ಸಾಕಷ್ಟು ವರ್ಷಗಳಿಂದ ಡೇಟಿಂಗ್‌ನಲ್ಲಿರುವ ಅರ್ಜುನ್ ಮತ್ತು ಮಲೈಕಾ ಜೋಡಿಯ ಮದುವ ಸುದ್ದಿ ಮೂಲಕ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನೆಚ್ಚಿನ ಜೋಡಿಯ ಸಖತ್ ಸುದ್ದಿ ಕೇಳಿ ಫ್ಯಾನ್ಸ್ ಥ್ರೀಲ್ ಆಗಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ