ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಸ್ಸಾಂನ ಗುವಾಹಟಿಯಲ್ಲಿರುವ 40 ಬಂಡಾಯ ಶಾಸಕರು ಜೀವಂತ ಶವಗಳಾಗಿದ್ದಾರೆ‌ ಅವರ ದೇಹಗಳು ಮಾತ್ರ ಇಲ್ಲಿಗೆ ಬರುತ್ತವೆ

Twitter
Facebook
LinkedIn
WhatsApp
ಅಸ್ಸಾಂನ ಗುವಾಹಟಿಯಲ್ಲಿರುವ 40 ಬಂಡಾಯ ಶಾಸಕರು ಜೀವಂತ ಶವಗಳಾಗಿದ್ದಾರೆ‌ ಅವರ ದೇಹಗಳು ಮಾತ್ರ ಇಲ್ಲಿಗೆ ಬರುತ್ತವೆ

ಶಿವಸೇನಾದಲ್ಲಿ ಬಂಡಾಯ ಮುಂದುವರಿದಿದ್ದು, ಶಿವಸೈನಿಕರನ್ನು ಬೀದಿಗಿಳಿಸುವುದಾಗಿ ಶನಿವಾರ ಸಂಜಯ್ ರಾವತ್ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಿಲ್ಲ ಮತ್ತು ಶಿವಸೇನಾ ಕೊನೆಯವರೆಗೂ ಹೋರಾಡಲಿದೆ ಎಂದು ಹೇಳಿದ್ದರು. ಈ ನಡುವೆಯೇ ರಾವತ್ ಮತ್ತಷ್ಟು ಕಿಡಿ ಕಾರಿದ್ದಾರೆ.

ಬಂಡಾಯ ಶಾಸಕರ ಆತ್ಮಗಳು ಸತ್ತಿವೆ. ಅವರ ದೇಹಗಳು ಮಾತ್ರ ಮುಂಬೈಗೆ ಮರಳುತ್ತವೆ ನೋಡುತ್ತಿರಿ.. ಅಸ್ಸಾಂನ ಗುವಾಹಟಿಯಲ್ಲಿರುವ 40 ಬಂಡಾಯ ಶಾಸಕರು ಜೀವಂತ ಶವಗಳಾಗಿದ್ದಾರೆ. ಅವರ ದೇಹಗಳು ಮಾತ್ರ ಇಲ್ಲಿಗೆ ಬರುತ್ತವೆ. ಆದರೆ ಅವರ ಆತ್ಮಗಳು ಮೃತಪಟ್ಟಿವೆ. ಮುಂದೆ ಏನಾಗುತ್ತದೆ ಎನ್ನುವುದು ಆ ಶಾಸಕರಿಗೆ ತಿಳಿದಿದೆ ಎಂದು ಕಿಡಿ ಕಾರಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರಾವತ್, 40 ಶವಗಳು ಅಸ್ಸಾಂನಿಂದ ಮಹಾರಾಷ್ಟ್ರಕ್ಕೆ ಬರಲಿವೆ. ಆ ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೇರವಾಗಿ ಶವಾಗಾರಕ್ಕೆ ಕಳುಹಿಸಲಾಗುವುದು ಎಂದರು.

ಎಷ್ಟು ದಿನಾ ಅಂತ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಾ, ಅಖಾಡಕ್ಕೆ ಬರಲೇಬೇಕಲ್ಲವೇ ಎಂದು ನಿನ್ನೆ (ಭಾನುವಾರ) ರಾವತ್​ ಟ್ವೀಟ್​ ಮಾಡಿದ್ದರು.

ಶಿವಸೇನಾದಲ್ಲಿ ಬಂಡಾಯ ಮುಂದುವರಿದಿದ್ದು, ಶಿವಸೈನಿಕರನ್ನು ಬೀದಿಗಿಳಿಸುವುದಾಗಿ ಶನಿವಾರ ಸಂಜಯ್ ರಾವತ್ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಿಲ್ಲ ಮತ್ತು ಶಿವಸೇನಾ ಕೊನೆಯವರೆಗೂ ಹೋರಾಡಲಿದೆ ಎಂದು ಹೇಳಿದ್ದರು. ಈ ನಡುವೆಯೇ ರಾವತ್ ಮತ್ತಷ್ಟು ಕಿಡಿ ಕಾರಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ