ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನ್‍ಲೈನ್‍ನಲ್ಲಿ ಬಿಯರ್ ಆರ್ಡರ್ ಮಾಡಲು ಹೋಗಿ 45,000 ರೂ. ಕಳ್ಕೊಂಡ

Twitter
Facebook
LinkedIn
WhatsApp
ಆನ್‍ಲೈನ್‍ನಲ್ಲಿ ಬಿಯರ್ ಆರ್ಡರ್ ಮಾಡಲು ಹೋಗಿ 45,000 ರೂ. ಕಳ್ಕೊಂಡ

ಮುಂಬೈ: ವೈನ್ ಶಾಪ್ (Wine Shop) ಮಾಲೀಕರಂತೆ ನಟಿಸಿ 2 ಬಿಯರ್ (Beer) ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬನಿಗೆ 44,782 ರೂ. ವಂಚಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

24 ವರ್ಷದ ವ್ಯಕ್ತಿ ಗುರುಗ್ರಾಮದಿಂದ ಮುಂಬೈನ ಕೊಲಾಬಾಕ್ಕೆ ಬಂದಿದ್ದ. ಈ ವೇಳೆ ಮದ್ಯವನ್ನು ಆರ್ಡರ್ (Order) ಮಾಡಲು ಸ್ಥಳೀಯ ವೈನ್ ಶಾಪ್‍ಗಳಿಗಾಗಿ ಇಂಟರ್‌ನೆಟ್‍ನಲ್ಲಿ ಹುಡುಕಿದ್ದ. ಆಗ ಸಮೀಪದಲ್ಲೇ ಇರುವ ಅಂಗಡಿಯೊಂದರ ಮೊಬೈಲ್ ನಂಬರ್ ಸಿಕ್ಕಿತ್ತು. ಅದಾದ ಬಳಿಕ ವ್ಯಕ್ತಿ ಆ ಸಂಖ್ಯೆಗೆ ಕರೆ ಮಾಡಿದ್ದಾನೆ. ಆಗ ಓರ್ವ ಕರೆ ಸ್ವೀಕರಿಸಿ ಅದೇ ನಂಬರ್‌ನ ವಾಟ್ಸಪ್‍ಗೆ ಕರೆ ಮಾಡುವಂತೆ ತಿಳಿಸಿದ್ದಾನೆ.

ಅದೇ ರೀತಿ ಆ ವ್ಯಕ್ತಿ ವಾಟ್ಸಪ್‍ಗೆ ಕರೆ ಮಾಡಿ ಒಂದು ಬಿಯರ್ ಬಾಟಲಿಯನ್ನು ನೀಡುವಂತೆ ತಿಳಿಸಿದ್ದಾನೆ. ಆದರೆ ಅಂಗಡಿಯಾತ 2 ಬಿಯರ್ ಬಾಟಲಿಯನ್ನು ಆರ್ಡರ್ ಮಾಡಿದರೆ ಮಾತ್ರ ಆದೇಶಗಳನ್ನು ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಇದಕ್ಕೆ ಒಪ್ಪಿದ ವ್ಯಕ್ತಿಗೆ ಅಂಡಿಯವನು ಹಣವನ್ನು (Money) ಪಾವತಿ ಮಾಡಲು ಕ್ಯೂಆರ್ ಕೋಡ್ ಕಳುಹಿಸಿದ್ದಾನೆ. ಅಷ್ಟೇ ಅಲ್ಲದೇ ಡೆಲಿವರಿ ಶುಲ್ಕಕ್ಕಾಗಿ 30ರೂ.ವನ್ನು ಹೆಚ್ಚುವರಿಯಾಗಿ ಪಡೆದಿದ್ದಾನೆ.

ಅದಾದ ಬಳಿಕ ವ್ಯಕ್ತಿ ಅಂಗಡಿಯಾತ ಹೇಳಿದಂತೆ ಹಣ ಪಾವತಿ ಮಾಡಿದ್ದಾನೆ. ಆದರೆ ಅಂಗಡಿಯಾತ ಹಣ ಬಂದಿಲ್ಲ ಮರುಪಾವತಿ ಮಾಡುವಂತೆ ತಿಳಿಸಿದ್ದಾನೆ. ಇದೇ ರೀತಿ ಅಂಗಡಿಯಾತ 8 ಬಾರಿ ಹಣವನ್ನು ಪಡೆದುಕೊಂಡಿದ್ದಾನೆ. ಈ ವೇಳೆ ಆ ವ್ಯಕ್ತಿಗೆ 44,782 ರೂ. ಹಣ ಕಳೆದುಕೊಂಡಿದ್ದಾನೆ. 

POLICE JEEP

ದಾದ ಬಳಿಕ ಎಚ್ಚರಗೊಂಡ ವ್ಯಕ್ತಿ ಅಂಗಡಿಯವರಿಗೆ ಕರೆ ಮಾಡಲು ಪ್ರಯತ್ನಿಸಿದ. ಆದರೆ ವ್ಯರ್ಥವಾಗಿತ್ತು. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಅವರು ಸೈಬರ್ ಪೊಲೀಸರ ಸಹಾಯವನ್ನು ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ