ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆ್ಯಕ್ಟಿವ್ ಆಗಿದೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್- ಸ್ವಲ್ಪ ಯಾಮಾರಿದ್ರೂ ಚಿನ್ನಾಭರಣ ನಾಪತ್ತೆ

Twitter
Facebook
LinkedIn
WhatsApp
ಆ್ಯಕ್ಟಿವ್ ಆಗಿದೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್- ಸ್ವಲ್ಪ ಯಾಮಾರಿದ್ರೂ ಚಿನ್ನಾಭರಣ ನಾಪತ್ತೆ
 

ಬೆಂಗಳೂರು:- ಇವರಿಗೆ ಕಲ್ಯಾಣ ಮಂಟಪಗಳೆ ಟಾರ್ಗೆಟ್. ಮದುವೆ ಛತ್ರಗಳಿಗೆ ಸೈಲೆಂಟ್ ಆಗಿ ಹೋಗುವುದು, ವಧು- ವರರ ರೂಮ್ ಗಳಿಗೆ ಲಗ್ಗೆ ಇಡುವುದು, ಯಾಮಾರಿಸಿ ಚಿನ್ನಾಭರಣ ದೋಚಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗುವುದು. ಇದೇ ಇವರ ಪ್ರೊಫೆಷನಲ್. ಇವರೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್.

ಈ ಗ್ಯಾಂಗ್ ಹೆಸರೆ ಬಹಳ ವಿಚಿತ್ರವಾಗಿದೆ. ಮೊದಲು ಈ ಗ್ಯಾಂಗ್ ಬಗ್ಗೆ ಹೇಳುತ್ತಲೇ ಕೇಳಿ.ಮಧ್ಯಪ್ರದೇಶದ ಕಾಡಿಯಾ ಸಾನ್ಸಿ ಎಂಬ ಊರಿನಲ್ಲಿ ಚಿಕ್ಕ ವಯಸ್ಸಿನಿಂದಲೆ ಮಕ್ಕಳಿಗೆ ಕಳ್ಳತನದ ಬಗ್ಗೆ ಟ್ರೈನಿಂಗ್ ಕೊಡಲಾಗುತ್ತದೆ.

 

ಬಡ ಮಕ್ಕಳನ್ನು ಖರೀದಿಸಿ ಅವರಿಗೆ ನಿಪುಣತೆಯಿಂದ ಕಳ್ಳತನ ಮಾಡುವ ಬಗ್ಗೆ ತರಭೇತಿ ನೀಡಲಾಗುತ್ತದೆ. ಈ ಗ್ಯಾಂಗ್ ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಕಳ್ಳತನ ಮಾಡುತ್ತದೆ.

ಇಂತಹ ಚಾಲಾಕಿ ಗ್ಯಾಂಗ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ಕೈಚಳಕ ತೋರಿಸಿದೆ. ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಐನಾತಿ ಕಾಡಿಯಾ ಸಾನ್ಸಿ ಗ್ಯಾಂಗ್ ನ್ನು ಕೆಂಗೇರಿ ಪೋಲಿಸರು ಬಂಧಿಸಿದ್ದಾರೆ.

ಈ ಗ್ಯಾಂಗ್ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಬೇರೆ ಬೇರೆ ನಗರಗಳಲ್ಲಿ ಕೂಡ ಆ್ಯಕ್ಟಿವ್ ಆಗಿನ ಎನ್ನಲಾಗಿದೆ. ನೀವು ಎಚ್ಚರಿಕೆಯಿಂದ ಇರಬೇಕಷ್ಟೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ