ಬೆಂಗಳೂರು:- ಇವರಿಗೆ ಕಲ್ಯಾಣ ಮಂಟಪಗಳೆ ಟಾರ್ಗೆಟ್. ಮದುವೆ ಛತ್ರಗಳಿಗೆ ಸೈಲೆಂಟ್ ಆಗಿ ಹೋಗುವುದು, ವಧು- ವರರ ರೂಮ್ ಗಳಿಗೆ ಲಗ್ಗೆ ಇಡುವುದು, ಯಾಮಾರಿಸಿ ಚಿನ್ನಾಭರಣ ದೋಚಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗುವುದು. ಇದೇ ಇವರ ಪ್ರೊಫೆಷನಲ್. ಇವರೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್.
ಈ ಗ್ಯಾಂಗ್ ಹೆಸರೆ ಬಹಳ ವಿಚಿತ್ರವಾಗಿದೆ. ಮೊದಲು ಈ ಗ್ಯಾಂಗ್ ಬಗ್ಗೆ ಹೇಳುತ್ತಲೇ ಕೇಳಿ.ಮಧ್ಯಪ್ರದೇಶದ ಕಾಡಿಯಾ ಸಾನ್ಸಿ ಎಂಬ ಊರಿನಲ್ಲಿ ಚಿಕ್ಕ ವಯಸ್ಸಿನಿಂದಲೆ ಮಕ್ಕಳಿಗೆ ಕಳ್ಳತನದ ಬಗ್ಗೆ ಟ್ರೈನಿಂಗ್ ಕೊಡಲಾಗುತ್ತದೆ.
ಬಡ ಮಕ್ಕಳನ್ನು ಖರೀದಿಸಿ ಅವರಿಗೆ ನಿಪುಣತೆಯಿಂದ ಕಳ್ಳತನ ಮಾಡುವ ಬಗ್ಗೆ ತರಭೇತಿ ನೀಡಲಾಗುತ್ತದೆ. ಈ ಗ್ಯಾಂಗ್ ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಕಳ್ಳತನ ಮಾಡುತ್ತದೆ.
ಇಂತಹ ಚಾಲಾಕಿ ಗ್ಯಾಂಗ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ಕೈಚಳಕ ತೋರಿಸಿದೆ. ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಐನಾತಿ ಕಾಡಿಯಾ ಸಾನ್ಸಿ ಗ್ಯಾಂಗ್ ನ್ನು ಕೆಂಗೇರಿ ಪೋಲಿಸರು ಬಂಧಿಸಿದ್ದಾರೆ.
ಈ ಗ್ಯಾಂಗ್ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಬೇರೆ ಬೇರೆ ನಗರಗಳಲ್ಲಿ ಕೂಡ ಆ್ಯಕ್ಟಿವ್ ಆಗಿನ ಎನ್ನಲಾಗಿದೆ. ನೀವು ಎಚ್ಚರಿಕೆಯಿಂದ ಇರಬೇಕಷ್ಟೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?