ಬುಧವಾರ, ಜೂನ್ 19, 2024
ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇರಾನ್‌: “ಬ್ಯಾಗ್‌ ಪ್ಯಾಕ್‌ ಮಾಡಿ, ಹೊರನಡೆಯಿರಿ’; ಧರ್ಮ ಗುರುಗಳ ವಿರುದ್ಧ ಯುವತಿಯರ ಆಕ್ರೋಶ

Twitter
Facebook
LinkedIn
WhatsApp
ಇರಾನ್‌: “ಬ್ಯಾಗ್‌ ಪ್ಯಾಕ್‌ ಮಾಡಿ, ಹೊರನಡೆಯಿರಿ’; ಧರ್ಮ ಗುರುಗಳ ವಿರುದ್ಧ ಯುವತಿಯರ ಆಕ್ರೋಶ

ಟೆಹ್ರಾನ್‌: ಇರಾನ್‌ನಲ್ಲಿ ಹಿಜಾಬ್‌ ವಿರೋಧಿ ಪ್ರತಿಭಟನೆಗಳು ಮುಂದುವರಿದಿವೆ. ಪ್ರತಿಭಟನಾಕಾರರು ಇದೀಗ ಹಿಜಾಬ್‌ ಧರಿಸುವಂತೆ ಸೂಚಿಸುವ ಧರ್ಮಗುರುಗಳನ್ನು ಗುರಿಯಾಗಿ ಇರಿಸಿಕೊಂಡು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸದ್ಯ ವೈರಲ್‌ ಆಗಿರುವ ವಿಡಿಯೋ ಒಂದರಲ್ಲಿ ಧರ್ಮ ಗುರು ಒಬ್ಬರಿಗೆ “ನಿಮ್ಮ ಕೆಲಸ ನೀವು ನೋಡಿಕೊಳ್ಳಿ (ಮೈಂಡ್‌ ಯುವರ್‌ ಓನ್‌ ಬಿಸಿನೆಸ್‌) ಎಂದು ಮಹಿಳೆಯೊಬ್ಬರು ಕಿಡಿಕಾರಿದ್ದಾರೆ.

ಜತೆಗೆ, “ಸರಿಯಾಗಿ ವಸ್ತ್ರ ಧರಿಸಿ. ನಿಮ್ಮ ಬ್ಯಾಗ್‌ ಪ್ಯಾಕ್‌ ಮಾಡಿ, ಇಲ್ಲಿಂದ ಕೂಡಲೇ ಹೊರನಡೆಯಿರಿ’ ಎಂದೂ ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಧರ್ಮಗುರುಗಳು ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಹಿಜಾಬ್‌ ಧರಿಸಬೇಕೆಂದು ಸೂಚನೆ ನೀಡಿದ್ದು ದಾಖಲಾಗಿದೆ. ಆ ಸಲಹೆಯನ್ನು ತಿರಸ್ಕರಿಸಿರುವ ಮಹಿಳೆ, “ನಾನು ಹಿಜಾಬ್‌ ಧರಿಸುವುದಿಲ್ಲ’ ಎಂದು ಹೇಳಿ ಹೊರನಡೆದಿದ್ದಾರೆ.

“ಇದು ನನ್ನ ದೇಶ. ನಾನು ಹಿಜಾಬ್‌ ಧರಿಸಬೇಕೋ, ಬೇಡವೋ ಎಂದು ಹೇಳುವ ಅಧಿಕಾರ ಯಾರಿಗೂ ಇಲ್ಲ. ನನ್ನಿಚ್ಛೆಯಂತೆ ಬದುಕಲು ನಾನು ಬಯಸುತ್ತೇನೆ’ ಎಂದು ಯುವತಿಯೊಬ್ಬಳು ಹೇಳಿರುವ ವಿಡಿಯೋ ಕೂಡ ಬಹಿರಂಗವಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.! Twitter Facebook LinkedIn WhatsApp ಉಡುಪಿ, ಜೂನ್​ 11: ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು

ಅಂಕಣ