ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈ ತಿಂಗಳು ಉಚಿತ ವಿದ್ಯುತ್ ಸಿಗಬೇಕೆಂದರೆ ಈ ದಿನಾಂಕದೊಳಗೆ ನೋಂದಣಿ ಮಾಡಲೇಬೇಕು - ಇಲ್ಲಿದೆ ವಿವರ

Twitter
Facebook
LinkedIn
WhatsApp
Untitled 2

ಚಿಕ್ಕಮಗಳೂರು: 200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್(K J George) ತಿಳಿಸಿದ್ದಾರೆ.

ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಜ್ಯೋತಿಗೆ(Gruha Jyothi) ಅರ್ಜಿ ಸಲ್ಲಿಸಲು ಡೆಡ್ ಲೈನ್ ಇಲ್ಲ, ಆದರೆ ಈ ತಿಂಗಳು ಉಚಿತ ವಿದ್ಯುತ್ ಸಿಗಬೇಕೆಂದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದರೆ ಆಗಸ್ಟ್ ತಿಂಗಳ ಬಿಲ್ ನಲ್ಲಿ ಶೂನ್ಯ ಬಿಲ್ ಎಂದು ಬರುತ್ತದೆ. ಇಲ್ಲದಿದ್ದರೆ ನಾಗರಿಕರು ಹಣ ಪಾವತಿ ಮಾಡಬೇಕಾಗುತ್ತದೆ ಎಂದರು.

86.5 ಲಕ್ಷ ಜನರಿಂದ ಅರ್ಜಿ: ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್ ಜಾರಿಯಾಗಲಿದೆ. ಗೃಹಜ್ಯೋತಿಗೆ ಅರ್ಜಿ ಹಾಕದವರಿಗೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೆಯದು.

ಅರ್ಜಿ ಹಾಕಲು ದಿನಾಂಕದ ಗಡುವು ಇಲ್ಲ. ಆದರೆ ಸರ್ಕಾರದಿಂದ ಉಚಿತ ಸಿಗಬೇಕೆಂದರೆ ನಾಗರಿಕರು ಅರ್ಜಿ ಹಾಕಲೇಬೇಕು. ಆದಷ್ಟು ಬೇಗನೆ ಅರ್ಜಿ ಹಾಕಿದರೆ ಜನರಿಗೇ ಲಾಭ, ಇಲ್ಲದಿದ್ದರೆ ವಿದ್ಯುತ್ ಶುಲ್ಕ ಕಟ್ಟಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist