ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಮನೆ ಅದಕ್ಕಲ್ಲ; ಮಿತಿ ಮೀರಿದ ರೂಪೇಶ್, ಸಾನ್ಯ ರೊಮ್ಯಾನ್ಸ್‌ಗೆ ಕಿಚ್ಚ ವಾರ್ನಿಂಗ್

Twitter
Facebook
LinkedIn
WhatsApp
ಈ ಮನೆ ಅದಕ್ಕಲ್ಲ; ಮಿತಿ ಮೀರಿದ ರೂಪೇಶ್, ಸಾನ್ಯ ರೊಮ್ಯಾನ್ಸ್‌ಗೆ ಕಿಚ್ಚ ವಾರ್ನಿಂಗ್

ಬಿಗ್ ಬಾಸ್ ಮನೆಯ(Bigg Boss House) ಲವ್‌ ಬರ್ಡ್ಸ್ ಆಗಿ ಹೈಲೆಟ್ ಆಗಿದ್ದ ರೂಪೇಶ್ ಶೆಟ್ಟಿ(Roopesh Shetty) ಮತ್ತು ಸಾನ್ಯ ಅಯ್ಯರ್ ಗೆ(Sanya Iyer)‌ ಇದೀಗ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಿತಿ ಮೀರಿದ ಸಾನ್ಯ ಮತ್ತು ರೂಪೇಶ್ ರೊಮ್ಯಾನ್ಸ್‌ಗೆ ಕಿಚ್ಚ ಸುದೀಪ್ ಚಳಿ ಬಿಡಿಸಿದ್ದಾರೆ.

ದೊಡ್ಮನೆಯಲ್ಲಿ ನಾವಿಬ್ಬರು ಕ್ಲೋಸ್ ಫ್ರೆಂಡ್ಸ್ ಅಷ್ಟೇ ಎಂದು ಹೇಳಿಕೊಂಡು ಬರುತ್ತಿದ್ದ ರೂಪೇಶ್ ಮತ್ತು ಸಾನ್ಯಳ ಮಿತಿ ಮೀರಿದ ಒಡನಾಟಕ್ಕೆ ಸುದೀಪ್ ಬ್ರೇಕ್ ಹಾಕಿದ್ದಾರೆ. ಕ್ಯಾಪ್ಟೆನ್ಸಿ ಅವಧಿ ಮುಗಿದ ನಂತರ ಕ್ಯಾಪ್ಟನ್ ರೂಮ್ ನಲ್ಲಿ ಗುರೂಜಿ ಜೊತೆ ಸಾನ್ಯ, ರೂಪೇಶ್ ಇದ್ದಂತಹ ರೀತಿಗೆ ಕಿಚ್ಚ ಎಚ್ಚರಿಕೆ ಕೊಟ್ಟಿದ್ದಾರೆ.‌

ಕ್ಯಾಪ್ಟನ್ಸಿ ಅವಧಿ ಮುಗಿದ ನಂತರ ನೀವು ಪಿಕ್​ನಿಕ್ ಮಾಡ್ತಾ ಇದ್ರಿ. ಆ ರೂಂಗೆ ಒಂದು ಗೌರವ ಇದೆ. ಅದು ಪಿಕ್​ನಿಕ್ ಸ್ಪಾಟ್​ ಅಲ್ಲ ಎಂದರು ಸುದೀಪ್. ಅದಕ್ಕೆ ರೂಪೇಶ್ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ನಮ್ಮ ಉದ್ದೇಶ ಆ ರೀತಿ ಇರಲಿಲ್ಲ. ನಾನು ಯಾವಾಗಲೂ ಆ ರೀತಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಲು ಬಂದರು ರೂಪೇಶ್.


ನೀವು ಮಿತಿಮೀರಿ ನಡೆದುಕೊಂಡಿದ್ದೀರಿ. ಆ ರೀತಿ ಆಗಿದ್ದಕ್ಕಾಗಿಯೇ ನಾವು ಹೇಳ್ತಿರೋದು. ನೀವು ಮಧ್ಯರಾತ್ರಿ ಹಗ್ ಮಾಡಿಕೊಳ್ತೀರಿ. ಅದಕ್ಕೆ ನಾವು ಯಾವಾಗಲೂ ಅಪಸ್ವರ ತೆಗೆದಿಲ್ಲ. ಅದು ಇಲ್ಲಿ ಸಮಸ್ಯೆ ಅಲ್ಲ. ಈ ಮೊದಲು ಅನೇಕರು ಈ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ, ಈಗ ಇದನ್ನು ಹೇಳ್ತಿದೀವಿ ಎಂದರೆ ಅರ್ಥ ಮಾಡಿಕೊಳ್ಳಿ. ನೀವು ಈ ರೀತಿ ಮಾಡ್ತಾ ಇರೋದ್ರಿಂದಲೇ ನಮಗೆ ಕಂಟೆಂಟ್ ಸಿಗುತ್ತಿದೆ ಎಂದುಕೊಂಡರೆ ಈ ಮನೆ ಅದಕ್ಕಲ್ಲ ಎಂದು ಸುದೀಪ್ (Kiccha Sudeep) ಎಚ್ಚರಿಕೆ ನೀಡಿದರು.

ಇನ್ನೂ ಸುದೀಪ್ ಖಡಕ್ ಎಚ್ಚರಿಕೆ ನಂತರ ರೂಪೇಶ್ ಶೆಟ್ಟಿ ಭಾವುಕರಾಗಿದ್ದಾರೆ. ನಮ್ಮ ಉದ್ದೇಶ ಕೆಟ್ಟದಾಗಿ ಇರಲಿಲ್ಲ ನಾನು ಮನೆಯಿಂದ ವಾಕ್ ಔಟ್ ಆಗುತ್ತೇನೆ ಎಂದು ರೂಪೇಶ್ ಬಿಕ್ಕಿ‌ ಬಿಕ್ಕಿ ಅತ್ತಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ