ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಹೆದ್ದಾರಿಯಲ್ಲಿ ಆಗಿದೆ 12 ವರ್ಷದಲ್ಲಿ 390 ಬಲಿ!!

Twitter
Facebook
LinkedIn
WhatsApp
ಈ ಹೆದ್ದಾರಿಯಲ್ಲಿ ಆಗಿದೆ 12 ವರ್ಷದಲ್ಲಿ 390 ಬಲಿ!!

ಹುಬ್ಬಳ್ಳಿ – ಇದನ್ನು ಜನ ಡೆಡ್ಲಿ ರೋಡ್ (Deadly Road) ಅಂತಾನೇ ಕರೀತಾರೆ. ಸಾವಿನ ರಸ್ತೆ ಅಂತ ಅಪಖ್ಯಾತಿಗೆ ಗುರಿಯಾಗಿರೋ ಈ ರಸ್ತೆ ನೂರಾರು ಜನರನ್ನು ಬಲಿ ಪಡೆದಿದೆ. ಕೆಲವೊಮ್ಮೆ ಸಾವಿನ ಸಂಖ್ಯೆ (Death Numbers) 14 ನ್ನೂ ದಾಟಿದೆ. ಕೇವಲ 26 ಕಿಲೋ ಮೀಟರ್ ಅಂತರದ ಈ ರಸ್ತೆ ಅಗಲೀಕರಣ ನಡೀತಾನೇ ಇಲ್ಲ. ಜನ ಸಾವಿನ ಮನೆ ಕದ ತಟ್ಟೋದೂ ನಿಂತಿಲ್ಲ. ಡೆಡ್ಲಿ ಗ್ಯಾಂಗ್ ಗೊತ್ತು. ಇದ್ಯಾವುದು ಡೆಡ್ಲಿ ರೋಡ್ ಅಂತೀರಾ. ಅಂಥದ್ದೊಂದು ಭಯಾನಕ ರಸ್ತೆ ಹುಬ್ಬಳ್ಳಿ – ಧಾರವಾಡ (hubballi – Dharwad) ಅವಳಿ ನಗರದ ನಡುವೆ ಇದೆ. ರಾಷ್ಟ್ರೀಯ ಹೆದ್ದಾರಿ (National Highway) ರೂಪದಲ್ಲಿರೋ ಬೈಪಾಸ್ ರಸ್ತೆ ಒಂದರ್ಥದಲ್ಲಿ ಸಾವಿನ ಮನೆಗೆ ಕರೆದೊಯ್ಯೋ ರಹದಾರಿಯಾಗಿದೆ. ಸ್ವಲ್ಪ ಯಾಮಾರಿದ್ರೂ ಯಮನ ಪಾದ ಸೇರೋದು ಗ್ಯಾರಂಟಿ.

 

ವರ್ಷಕ್ಕೆ ಏನಿಲ್ಲವೆಂದರೂ ಕನಿಷ್ಟ 50 ಸಾವು ಖಚಿತವಾಗಿದೆ. ಇನ್ನು ಗಾಯಾಳುಗಳ ಲೆಕ್ಕ ಹೇಳತೀರದು. ವಾಣಿಜ್ಯ ರಾಜಧಾನಿ ಅಂತಲೇ ಕರೆಸಿಕೊಂಡಿರೋ ಹುಬ್ಬಳ್ಳಿಗೆ ಹೊಂದಿಕೊಂಡಿದೆ ಈ ರಸ್ತೆ ನೂರಾರು ಜೀವಗಳನ್ನು ಬಲಿ ಪಡೆದಿದೆ.

 

12 ವರ್ಷದಲ್ಲಿ 390 ಬಲಿ


ಹುಬ್ಬಳ್ಳಿ – ಧಾರವಾಡ ನಡುವಿನ ಈ ರಸ್ತೆಯಲ್ಲಿ ಅದೆಷ್ಟೋ ಜನರ ಪ್ರಾಣಪಕ್ಷಿ ಹಾರಿಹೋಗಿದೆ. ಕಳೆದ 12 ವರ್ಷದಲ್ಲಿ 390 ಜೀವಗಳು ಬಲಿಯಾಗಿವೆ. 2021 ರಲ್ಲಿ ನಡೆದ ಒಂದೇ ಅಪಘಾತದಲ್ಲಿ 14 ಜನ ಸಾವಿಗೀಡಾಗಿದ್ದರು. ಮೊನ್ನೆಯಷ್ಟೇ ಇಲ್ಲಿ ಎಂಟು ಜನ ಸಾವನ್ನಪ್ಪಿ, 24 ಜನ ಗಾಯಗೊಂಡಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ