ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಮೃತ್ಯು..!!

Twitter
Facebook
LinkedIn
WhatsApp
ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಮೃತ್ಯು..!!

ಕಾರ್ಕಳ : ಈಜಲು ತೆರಳಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕು ಶಿವಪುರ ಗ್ರಾಮದ ಮುಳ್ಳುಗುಡ್ಡೆ ಭಟ್ರಾಡಿ ಎಂಬಲ್ಲಿ ಸಂಭವಿಸಿದೆ. 

ನ. 26ರ ಶುಕ್ರವಾರದಂದು ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳು ಈಜಲು ಭಟ್ರಾಡಿ ಎಂಬಲ್ಲಿಯ ಹೊಳೆಗೆ ತೆರಳಿದ್ದರು. ಅವರಲ್ಲಿ ಮೂವರು ನೀರುಪಾಲಾಗಿದ್ದು, ಮೂವರ ಮೃತದೇಹ ಕೂಡ ಪತ್ತೆಯಾಗಿದೆ. 

ಮೃತ ವಿದ್ಯಾರ್ಥಿಗಳು ಪೆರ್ಡೂರು ಗ್ರಾಮದ ಪಾಡಿಗಾರದ ಸುದರ್ಶನ, ಕಿರಣ್‌ ಹಾಗೂ ಹಿರಿಯಡ್ಕದ ಸೋನಿತ್‌ ಎಂದು ಗುರುತಿಸಲಾಗಿದೆ. ಚಾರ ಗ್ರಾಮದ ಕೆಂಚ, ಶಿವಪುರದ ವಿಜಯ ಶೇರಿಗಾರ್‌, ಸದಾನಂದ ಶಿವಪುರ, ಕೃಷ್ಣಮೂರ್ತಿ ಇವರುಗಳು  ಮೃಹದೇಹವನ್ನು ಮೇಲಕ್ಕೆತ್ತುವಲ್ಲಿ ಶ್ರಮಿಸಿದ್ದರು. 

ತಹಶೀಲ್ದಾರ್‌ ಕೆ. ಪುರಂದರ್‌, ಹೆಬ್ರಿ ಪೊಲೀಸ್‌ ಠಾಣೆ ಎಸ್‌ಐ ಮಹೇಶ್‌ ತಂಡ, ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ರಮೇಶ್‌ ಪೂಜಾರಿ, ಗ್ರಾ.ಪಂ. ಸದಸ್ಯ ಸಂತೋಷ್‌ ಶೆಟ್ಟಿ, ಪಂಚಾಯತ್‌ ಮಾಜಿ ಅಧ್ಯಕ್ಷ ಸುರೇಶ್‌ ಶೆಟ್ಟಿ ಶಿವಪುರ, ಮಾಜಿ ಉಪಾಧ್ಯಕ್ಷ ಉದಯ ಕುಮಾರ್‌, ಶಿವಪುರ ಗ್ರಾ.ಪಂ. ಅಧ್ಯಕ್ಷ ಶೇಖರ್‌ ಶೆಟ್ಟಿ, ಉಪಾಧ್ಯಕ್ಷ ಶ್ವೇತಾ ರಾಘವೆಂದ್ರ ಪಂಚಾಯತ್‌ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು