ಬುಧವಾರ, ಮೇ 8, 2024
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯ ಒತ್ತಿನೆಣೆಯಲ್ಲಿ ಭೀಕರವಾಗಿ ಕುಸಿದ ಗುಡ್ಡ!!

Twitter
Facebook
LinkedIn
WhatsApp
ಉಡುಪಿಯ ಒತ್ತಿನೆಣೆಯಲ್ಲಿ  ಭೀಕರವಾಗಿ ಕುಸಿದ ಗುಡ್ಡ!!

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯ ಬಳಿಯಲ್ಲಿ ಚತುಷ್ಪಥ ಕಾಮಗಾರಿ ವೇಳೆ ಗುಡ್ಡ ಕೊರೆಯಲಾಗಿತ್ತು. 

ಆದರೆ ಕಳೆದ ಮೂರ್ನಾಲ್ಕು ದಿನಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದೆ. ಹೆದ್ದಾರಿ ಬಳಿ ಗುಡ್ಡ ಜರಿದ ಹಿನ್ನಲೆ ಯಲ್ಲಿ ರಸ್ತೆ ಸಂಚಾರಕ್ಕೆ ಕೊಂಚ ಅಡ್ಡಿ ಯಾಗಿದೆ. ಇದೀಗ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು‌ ಮಾಡುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಐಆರ್ ಬಿ ಕಂಪೆನಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯನ್ನು ನಡೆಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು