
ಕಾರವಾರ :- ರಾಜ್ಯ ಸರ್ಕಾರ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರನ್ನು ಕೊಂಡೊಯ್ಯುವ ಯೋಜನೆಗೆ ಜಿಲ್ಲೆಯ ಜೋಯಿಡಾ ದಲ್ಲಿ ವಿರೋಧ ವ್ಯಕ್ತವಾಗಿದೆ. ರಾಜ್ಯಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಇಂದು ಕಾಳಿ ಬ್ರಿಗೇಡ್ ನೇತ್ರತ್ವದಲ್ಲಿ ಜೋಯಿಡಾ ತಾಲೂಕು ಬಂದ್ ಕರೆಕೊಟ್ಟಿದ್ದು ಇಡೀ ಜೋಯಿಡಾ ನಗರ ಬಂದ್ ಮಾಡಿ ಬೆಂಬಲ ನೀಡಿದರು.
ಬಂದ್ ಗೆ ಬೆಂಬಲ ನೀಡಿ ವಿವಿಧ ಸಂಘಟನೆ ಭಾಗವಹಿಸಿದ್ದು,ಜೋಯಿಡಾ ಸರ್ಕಲ್ ನಿಂದ ತಹಶಿಲ್ದಾರ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಗಾರರು ಈ ಯೋಜನೆ ಕೈ ಬಿಡುವಂತೆ ಮನವಿ ಸಲ್ಲಿಸಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist