ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದ ವಿದ್ಯಾರ್ಥಿನಿ ಪಿಯುಸಿ ರಿಸಲ್ಟ್ ಗೆ ಮೊದಲೇ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ
ಕುನ್ನಿಕ್ಕೋಡ್: ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿನಿಯೋರ್ವಳು ಪಿಯುಸಿಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕುನ್ನಿಕ್ಕೋಡ್ನಲ್ಲಿ ನಡೆದಿದೆ.
ಸಾನಿಗಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆಕೆಯ ತಾಯಿ ಅನಿತಾ ಮನ್ನಾರ್ನಲ್ಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಮನೆಗೆ ಬರುತ್ತಾರೆ. ತಂದೆ ಕಾರ್ಪೆಂಟರ್ ಆಗಿದ್ದು, ಮನೆಗೆ ಬರುವುದು ರಾತ್ರಿ 8 ಗಂಟೆಯಾಗುತ್ತದೆ.
ಬುಧವಾರ ರಾತ್ರಿ ಅನಿತಾ, ತಮ್ಮ ಮಗಳಿಗೆ ಕರೆ ಮಾಡಿದ್ದಾರೆ. ಆದರೆ, ಎಷ್ಟು ಬಾರಿ ಮಾಡಿದರೂ ಆಕೆ ಸ್ವೀಕರಿಸದಿದ್ದಾಗ, ನೆರೆಮನೆಯವರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ ನೆರೆ ಮನೆಯವರು ಬಂದು ನೋಡಿದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಇನ್ನು ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿದೆ. ಪ್ರಥಮ ಪಿಯು ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂಬ ಭಯದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾನಿಗಾ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?