ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಟಿ ನೀತಿಯನ್ನು ಅನುಷ್ಠಾನ ಮಾಡಲು ಟ್ವಿಟರ್ ಗೆ ಹಲವು ಅವಕಾಶಗಳನ್ನು ನೀಡಲಾಗಿದೆ, ಆದರೆ ಅದು ಅನುಷ್ಠಾನ ಮಾಡಿಲ್ಲ: ರವಿಶಂಕರ್ ಪ್ರಸಾದ್.

Twitter
Facebook
LinkedIn
WhatsApp
ಐಟಿ ನೀತಿಯನ್ನು ಅನುಷ್ಠಾನ ಮಾಡಲು ಟ್ವಿಟರ್ ಗೆ ಹಲವು ಅವಕಾಶಗಳನ್ನು ನೀಡಲಾಗಿದೆ, ಆದರೆ ಅದು ಅನುಷ್ಠಾನ ಮಾಡಿಲ್ಲ: ರವಿಶಂಕರ್ ಪ್ರಸಾದ್.

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೆ ಬಂದಿರುವ ಐಟಿ ನೀತಿಯನ್ನು ಅನುಷ್ಠಾನ ಸಲು ಟ್ವಿಟರ್ ಗೆ ಹಲವು ರೀತಿಯ ಅವಕಾಶಗಳನ್ನು ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಆದರೆ ಟ್ವಿಟರ್ ಈ ಕಾನೂನುಗಳನ್ನು ಅನುಷ್ಠಾನ ಸಲು ವಿಫಲಗೊಂಡಿದೆ ಎಂದು ಅವರು ಹೇಳಿದ್ದಾರೆ. ಹಲವು ಅವಕಾಶಗಳನ್ನು ನೀಡಿದ್ದಾಗಿ ಹೇಳಿದ ಅವರು ಟ್ವಿಟರ್ ಇದರ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ ಎಂದು ಆರೋಪ ಮಾಡಿದ್ದಾರೆ.

ಕೇಂದ್ರ ಸಚಿವರ ಆರೋಪ ಹೊಸ ತಿರುವನ್ನು ನೀಡುವ ಮುನ್ಸೂಚನೆಯನ್ನು ನೀಡಿದೆ. ಕೇಂದ್ರ ಸರ್ಕಾರ ಮುಂದೆ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡುವ ಕುತೂಹಲ ಆರಂಭವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು