ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬಿಗ್ ಬಾಸ್ ಸೀಸನ್ 8ರಲ್ಲಿ ಟಫ್ ಆಂಡ್ ಸ್ಟ್ರಾಂಗ್ ಸ್ಪರ್ಧಿಯಾಗಿ ಫಿನಾಲೆ ಹಂತ ತಲುಪಿ ಟಾಪ್ 3 ಫೈನಲಿಸ್ಟ್ನಲ್ಲಿ ಇದ್ದದ್ದು ದಿವ್ಯಾ ಉರುಡುಗ. ಬಿಬಿ ಮನೆಯಿಂದ ಹೊರ ಬಂದ ಮೇಲೂ ಸಿಕ್ಕಾಪಟ್ಟೆ ಜನಪ್ರಿಯತೆ ಹೊಂದಿದ್ದ ಕಾರಣ ಬಿಗ್ ಬಾಸ್ ಸೀಸನ್ 9 ಪ್ರವೇಶಿಸಲು ಮತ್ತೊಂದು ಅವಕಾಶ ಗಿಟ್ಟಿಸಿಕೊಂಡರು.
ನಿಧಾನವಾಗಿ ಆಟ ಶುರು ಮಾಡುತ್ತಿರುವ ದಿವ್ಯಾ ಎಲ್ಲಿ ಅವಶ್ಯಕತೆ ಇದೆ ಎಲ್ಲಿ ಯಾವುದು ಸರಿ ಯಾವುದು ತಪ್ಪು ಎಂದು ನೇರವಾಗಿ ಮಾತನಾಡಿ ಚರ್ಚೆ ಮಾಡುತ್ತಾರೆ. ನಾಲ್ಕು ವಾರಗಳ ನಂತರ ದಿವ್ಯಾ ಶಕ್ತಿ ಮತ್ತು ತಾಳ್ಮೆ ವೀಕ್ಷಕರಿಗೆ ಇಷ್ಟವಾಗುತ್ತಿದೆ.
ಹೀಗೆ ಗಾರ್ಡನ್ ಏರಿಯಾದಲ್ಲಿ ಅಮೂಲ್ಯ ಗೌಡ ಜೊತೆ ಮಾತನಾಡುವಾಗ ದಿವ್ಯಾ ತಮಗಿರುವ ಭಯದ ಬಗ್ಗೆ ಮಾತನಾಡಿದ್ದಾರೆ. ಯಾವುದಕ್ಕೂ ಕೇರ್ ಮಾಡದ ದಿವ್ಯಾ ಒಂಟಿತನ ಅಂದ್ರೆ ಭಯ ಪಡುತ್ತಾರಂತೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?